Webdunia - Bharat's app for daily news and videos

Install App

ವೋಟಿನ ರಾಜಕೀಯ, ದೇವರ ರಾಜಕೀಯ ನಮಗೆ ಬೇಡ - ನಟ ಪ್ರಕಾಶ್ ರೈ

Webdunia
ಸೋಮವಾರ, 29 ಜನವರಿ 2018 (10:29 IST)
ಚಿತ್ರದುರ್ಗ : ಬಹುಭಾಷಾ ನಟ ಪ್ರಕಾಶ್ ರೈ ಅವರು ಪ್ಲೋರಿಸಸ್ ಕಾಯಿಲೆ ಪೀಡಿತ ಬಂಡ್ಲೋರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಗ್ರಾಮವನ್ನು ಅಭಿವೃದ್ದಿ ಪಡಿಸುವುದಾಗಿ ಭರವಸೆ ನೀಡಿದ್ದಾರೆ.


ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಂಡ್ಲೋರಹಟ್ಟಿ ಗ್ರಾಮ ಭೇಟಿ ನೀಡಿದ ಪ್ರಕಾಶ್ ರೈ ಅವರು ಗ್ರಾಮವನ್ನು ದತ್ತು ಪಡೆದು ಅಭಿವೃದ್ದಿ ಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.’ ಒಂದು ವರ್ಷದಲ್ಲಿ ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು. ವೋಟಿನ ರಾಜಕೀಯ , ದೇವರ ರಾಜಕೀಯ ನಮಗೆ ಬೇಡ. ಗ್ರಾಮದ ಅಭಿವೃದ್ಧಿಗಾಗಿ ನಾನು ನನ್ನ ತಂಡ ಕೈ ಜೋಡಿಸುತ್ತದೆ’ ಎಂದು ಅವರು ಚಿತ್ರದುರ್ಗದಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments