Webdunia - Bharat's app for daily news and videos

Install App

ಮಂಡ್ಯದಲ್ಲಿ ಸುಮಲತಾ ಸಹಕಾರ ನಮಗೆ ಸಿಗುತ್ತೆ- ಸಿಎಂ ಬಿಎಸ್ ವೈ ವಿಶ್ವಾಸ

Webdunia
ಬುಧವಾರ, 20 ನವೆಂಬರ್ 2019 (10:42 IST)
ಮಂಡ್ಯ : ಮಂಡ್ಯದಲ್ಲಿ ಸಂಸದೆ ಸುಮಲತಾ ಬೆಂಬಲ ಕೊಡುವ ವಿಚಾರ ಸುಮಲತಾ ಸಹಕಾರ ನಮಗೆ ಸಿಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ಮಂಡ್ಯದಲ್ಲಿ ಸುಮಲತಾ ಜೊತೆ ನಾನು ಮಾತನಾಡಿದ್ದೇನೆ. ಹಿಂದಿನ ಚುನಾವಣೆ ವೇಳೆ ಅವರಿಗೆ ನಾವು ಸಹಕಾರ ಕೊಟ್ಟಿದ್ವಿ. ಕೆಆರ್ ಪೇಟೆ ಕಾರ್ಯಕರ್ತರ ಸಭೆಗೆ ಅವರು ಬಂದು ಕುಳಿತಿದ್ರು. ಮತ್ತೊಮ್ಮೆ ಸುಮಲತಾ ಅವರೊಂದಿಗೆ ಮಾತನಾಡ್ತೇನೆ. ಅವರ ಸಹಕಾರ ನಮಗೆ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.


ಆದರೆ ಸುಮಲತಾ ಅವರು ತಾವು ಯಾರಿಗೆ ಬೆಂಬಲ ನೀಡುತ್ತಾರೆ ಎಂಬ ಬಗ್ಗೆ ಇನ್ನು ಗುಟ್ಟು ಬಿಟ್ಟುಕೊಟ್ಟಿಲ್ಲ. ಅವರ ಬೆಂಬಲಕ್ಕಾಗಿ ಪಕ್ಷಗಳು ಕಾದುಕುಳಿತಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments