Webdunia - Bharat's app for daily news and videos

Install App

ಮಂಡ್ಯದಲ್ಲಿ ಸುಮಲತಾ ಸಹಕಾರ ನಮಗೆ ಸಿಗುತ್ತೆ- ಸಿಎಂ ಬಿಎಸ್ ವೈ ವಿಶ್ವಾಸ

Webdunia
ಬುಧವಾರ, 20 ನವೆಂಬರ್ 2019 (10:42 IST)
ಮಂಡ್ಯ : ಮಂಡ್ಯದಲ್ಲಿ ಸಂಸದೆ ಸುಮಲತಾ ಬೆಂಬಲ ಕೊಡುವ ವಿಚಾರ ಸುಮಲತಾ ಸಹಕಾರ ನಮಗೆ ಸಿಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ಮಂಡ್ಯದಲ್ಲಿ ಸುಮಲತಾ ಜೊತೆ ನಾನು ಮಾತನಾಡಿದ್ದೇನೆ. ಹಿಂದಿನ ಚುನಾವಣೆ ವೇಳೆ ಅವರಿಗೆ ನಾವು ಸಹಕಾರ ಕೊಟ್ಟಿದ್ವಿ. ಕೆಆರ್ ಪೇಟೆ ಕಾರ್ಯಕರ್ತರ ಸಭೆಗೆ ಅವರು ಬಂದು ಕುಳಿತಿದ್ರು. ಮತ್ತೊಮ್ಮೆ ಸುಮಲತಾ ಅವರೊಂದಿಗೆ ಮಾತನಾಡ್ತೇನೆ. ಅವರ ಸಹಕಾರ ನಮಗೆ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.


ಆದರೆ ಸುಮಲತಾ ಅವರು ತಾವು ಯಾರಿಗೆ ಬೆಂಬಲ ನೀಡುತ್ತಾರೆ ಎಂಬ ಬಗ್ಗೆ ಇನ್ನು ಗುಟ್ಟು ಬಿಟ್ಟುಕೊಟ್ಟಿಲ್ಲ. ಅವರ ಬೆಂಬಲಕ್ಕಾಗಿ ಪಕ್ಷಗಳು ಕಾದುಕುಳಿತಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments