Webdunia - Bharat's app for daily news and videos

Install App

ಪದ್ಮನಾಭ ನಗರ ಕ್ಯಾಂಡಿಡೇಟ್ ಘೋಷಣೆ ಮಾಡಿದೇವೆ- ಡಿಕೆಶಿ

Webdunia
ಬುಧವಾರ, 12 ಏಪ್ರಿಲ್ 2023 (13:12 IST)
ಪದ್ಮನಾಭ ನಗರ ಕ್ಯಾಂಡಿಡೇಟ್ ಘೋಷಣೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ ಅಭ್ಯರ್ಥಿ ಬದಲಾವಣೆ ಇಲ್ಲ.ಸುರೇಶ್ ಬಗ್ಗೆಯೂ ಒತ್ತಡಗಳಿದ್ದಾವೆ.ಆದರೆ ಅಲ್ಲಿ ನಮ್ಮ ಕಾರ್ಯಕರ್ತನಿಗೆ ನೀಡಿದ್ದೇವೆ.ಸದ್ಯಕ್ಕೆ ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ಅಲ್ಲಿ ಅರಿಥ್ಮೆಟಿಕ್ ವರ್ಕ್ ಆಗತ್ತೆ.ಹಿಂದೆ ಒಕ್ಕಲಿಗ ಅಭ್ಯರ್ಥಿ ಹಾಕಿದ್ದೆವು ಅಲ್ಲಿ ಸೋತೆವು.ಪದ್ಮನಾಭ ನಗರದಲ್ಲಿ ನಾಯ್ಡುಗಳಿ ಜಾಸ್ತಿ ಇದ್ದಾರೆ.ಈ ಬಾರಿ ಅಶೋಕ್ ಪದ್ಮನಾಭ ನಗರದಲ್ಲೂ ಸೋಲ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ಮುಂದಿನ ಸುದ್ದಿ
Show comments