Webdunia - Bharat's app for daily news and videos

Install App

ಪದ್ಮನಾಭ ನಗರ ಕ್ಯಾಂಡಿಡೇಟ್ ಘೋಷಣೆ ಮಾಡಿದೇವೆ- ಡಿಕೆಶಿ

Webdunia
ಬುಧವಾರ, 12 ಏಪ್ರಿಲ್ 2023 (13:12 IST)
ಪದ್ಮನಾಭ ನಗರ ಕ್ಯಾಂಡಿಡೇಟ್ ಘೋಷಣೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ ಅಭ್ಯರ್ಥಿ ಬದಲಾವಣೆ ಇಲ್ಲ.ಸುರೇಶ್ ಬಗ್ಗೆಯೂ ಒತ್ತಡಗಳಿದ್ದಾವೆ.ಆದರೆ ಅಲ್ಲಿ ನಮ್ಮ ಕಾರ್ಯಕರ್ತನಿಗೆ ನೀಡಿದ್ದೇವೆ.ಸದ್ಯಕ್ಕೆ ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ಅಲ್ಲಿ ಅರಿಥ್ಮೆಟಿಕ್ ವರ್ಕ್ ಆಗತ್ತೆ.ಹಿಂದೆ ಒಕ್ಕಲಿಗ ಅಭ್ಯರ್ಥಿ ಹಾಕಿದ್ದೆವು ಅಲ್ಲಿ ಸೋತೆವು.ಪದ್ಮನಾಭ ನಗರದಲ್ಲಿ ನಾಯ್ಡುಗಳಿ ಜಾಸ್ತಿ ಇದ್ದಾರೆ.ಈ ಬಾರಿ ಅಶೋಕ್ ಪದ್ಮನಾಭ ನಗರದಲ್ಲೂ ಸೋಲ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments