Webdunia - Bharat's app for daily news and videos

Install App

ಈ ಬಾರಿ ಅಶೋಕ್ ಪದ್ಮನಾಭ ನಗರದಲ್ಲೂ ಸೋಲ್ತಾರೆ-ಡಿಕೆಶಿ

Webdunia
ಬುಧವಾರ, 12 ಏಪ್ರಿಲ್ 2023 (15:43 IST)
ಪದ್ಮನಾಭ ನಗರ ಕ್ಯಾಂಡಿಡೇಟ್ ಘೋಷಣೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ ಅಭ್ಯರ್ಥಿ ಬದಲಾವಣೆ ಇಲ್ಲ.ಸುರೇಶ್ ಬಗ್ಗೆಯೂ ಒತ್ತಡಗಳಿದ್ದಾವೆ.ಆದರೆ ಅಲ್ಲಿ ನಮ್ಮ ಕಾರ್ಯಕರ್ತನಿಗೆ ನೀಡಿದ್ದೇವೆ.ಸದ್ಯಕ್ಕೆ ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ಅಲ್ಲಿ ಅರಿಥ್ಮೆಟಿಕ್ ವರ್ಕ್ ಆಗತ್ತೆ.ಹಿಂದೆ ಒಕ್ಕಲಿಗ ಅಭ್ಯರ್ಥಿ ಹಾಕಿದ್ದೆವು ಅಲ್ಲಿ ಸೋತೆವು.ಪದ್ಮನಾಭ ನಗರದಲ್ಲಿ ನಾಯ್ಡುಗಳಿ ಜಾಸ್ತಿ ಇದ್ದಾರೆ.ಈ ಬಾರಿ ಅಶೋಕ್ ಪದ್ಮನಾಭ ನಗರದಲ್ಲೂ ಸೋಲ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments