ಈ ಬಾರಿ ಅಶೋಕ್ ಪದ್ಮನಾಭ ನಗರದಲ್ಲೂ ಸೋಲ್ತಾರೆ-ಡಿಕೆಶಿ

Webdunia
ಬುಧವಾರ, 12 ಏಪ್ರಿಲ್ 2023 (15:43 IST)
ಪದ್ಮನಾಭ ನಗರ ಕ್ಯಾಂಡಿಡೇಟ್ ಘೋಷಣೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ ಅಭ್ಯರ್ಥಿ ಬದಲಾವಣೆ ಇಲ್ಲ.ಸುರೇಶ್ ಬಗ್ಗೆಯೂ ಒತ್ತಡಗಳಿದ್ದಾವೆ.ಆದರೆ ಅಲ್ಲಿ ನಮ್ಮ ಕಾರ್ಯಕರ್ತನಿಗೆ ನೀಡಿದ್ದೇವೆ.ಸದ್ಯಕ್ಕೆ ರಘುನಾಥ ನಾಯ್ಡು ನಮ್ಮ ಕ್ಯಾಂಡಿಡೇಟ್ಅಲ್ಲಿ ಅರಿಥ್ಮೆಟಿಕ್ ವರ್ಕ್ ಆಗತ್ತೆ.ಹಿಂದೆ ಒಕ್ಕಲಿಗ ಅಭ್ಯರ್ಥಿ ಹಾಕಿದ್ದೆವು ಅಲ್ಲಿ ಸೋತೆವು.ಪದ್ಮನಾಭ ನಗರದಲ್ಲಿ ನಾಯ್ಡುಗಳಿ ಜಾಸ್ತಿ ಇದ್ದಾರೆ.ಈ ಬಾರಿ ಅಶೋಕ್ ಪದ್ಮನಾಭ ನಗರದಲ್ಲೂ ಸೋಲ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments