Webdunia - Bharat's app for daily news and videos

Install App

ಕಾವೇರಿ ವಿಚಾರವಾಗಿ ಸರ್ವಪಕ್ಷ ಸಭೆ ವಿಚಾರ ಕುರಿತು ತುರ್ತು ಸಭೆ ಕರೆದ್ದಿದ್ದೇವೆ-ಡಿಕೆಶಿ

Webdunia
ಬುಧವಾರ, 13 ಸೆಪ್ಟಂಬರ್ 2023 (17:00 IST)
ಕಾವೇರಿ ವಿಚಾರವಾಗಿ ಸರ್ವಪಕ್ಷ ಸಭೆ ವಿಚಾರ ಕುರಿತು ತುರ್ತು ಸಭೆ ಕರೆದ್ದಿದ್ದೇವೆ.ಏನು ಮಾಡ್ಬೇಕು ಎಂದು ಸರ್ವ ಪಕ್ಷ ಸಭೆ ಕರೆದಿದ್ದೇವೆ.ರಾಜಸ್ತಾನದ ಜೈಪುರದಲ್ಲಿ  ಕಾನ್ಪರೆನ್ಸ್ ಇದೆ.ಅಲ್ಲಿಗೆ ಹೋಗ್ತಿದ್ದೇನೆ.ಸಂಬಂದಪಟ್ಟ ಕೇಂದ್ರ ಸಚಿವರು ಬರುತ್ತಿದ್ದಾರೆ.ಸಭೆಗೆ ಎಲ್ಲಾ ಲೀಡರ್ಸ್ ಗೆ ಆಹ್ವಾನ ಕೊಟ್ಟಿದ್ದೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 
ತುರ್ತು ಸರ್ವ ಪಕ್ಷ ಸಭೆಗೆ ಹಲವು ಗೈರು ಸಾಧ್ಯತೆ ವಿಚಾರವಗಿ ಏನೂ ಮಾಡೋಕೆ ಆಗಲ್ಲ.ತುರ್ತಾಗಿ ಕರೆದಿದ್ದೆವೆ, ಅವರ ತಪ್ಪಲ್ಲ .ನಮ್ಮ ಕಾರ್ಯಕ್ರಮ ಇತ್ತು, ಕ್ಯಾನ್ಸಲ್ ಮಾಡ್ಕೊಂಡಿದ್ದೇನೆ.ಸಿಎಂ ಎರಡು ಕಾರ್ಯಕ್ರಮ ರದ್ದು ಮಾಡ್ಕೊಂಡಿದ್ದಾರೆ.ಏನು ಸಲಹೆ ಕೊಡ್ತಾರೆ ಕೊಡಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದು,ಬಿ ಕೆ ಹರಿಪ್ರಸಾದ್ ಗೆ ಎಐಸಿಸಿಯಿಂದ ನೋಟಿಸ್ ವಿಚಾರವಾಗಿ ಅದು ನನ್ನ ಡ್ಯಾಮಿನಲ್ ಗೆ ಬರಲ್ಲ.ಅವರು ವರ್ಕಿಂಗ್ ಕಮಿಟಿ ಮೆಂಬರ್ ಇದ್ದಾರೆ.ಯಾರೇ ಆದ್ರೂ‌ ಪಕ್ಷದ ಶಿಸ್ತನ್ನು ಕಾಪಾಡಬೇಕು ಹರಿಪ್ರಸಾದ್ ಕೂಡ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments