Webdunia - Bharat's app for daily news and videos

Install App

ಐದು ಗ್ಯಾರಂಟಿ ಮಾಡ್ತೀವಿ ಅಂದಿದ್ದೆವು ಮಾಡಿದ್ದೇವೆ- ಡಿಕೆಶಿ

Webdunia
ಶುಕ್ರವಾರ, 2 ಜೂನ್ 2023 (16:50 IST)
ಕಾಂಗ್ರೆಸ್ ಗ್ಯಾರಂಟಿ ಘೋಷಣೆಗಳನ್ನ ಮಾಡಿದ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅಕ್ಕಿ ಕೂಡ ಮುಂದಿನ ತಿಂಗಳಿಂದ ಆಗಲಿದೆ.ಗೃಹ ಲಕ್ಷ್ಮಿ ಯೋಜನೆ ಕೂಡ ಜಾರಿ ಆಗಲಿದೆ.ಮನೆ ಯಜಮಾನಿ ಯಾರು ಅಂತ ಅವರೇ ತೀರ್ಮಾನ ಮಾಡಲಿ,ಬೆಲೆ ಏರಿಕೆ ಗಮನದಲ್ಲಿ ಇಟ್ಟುಕೊಂಡು ಇದನ್ನು ಮಾಡ್ತಾ ಇದ್ದೀವಿ.ಒಂದು ತಿಂಗಳು ಅವಕಾಶ ಇರಲಿದೆ.ನಮಗೆ ಬೇಡ ಅಂತ ಅನೇಕರು ಕಾಗದ ಬರೆದಿದ್ದಾರೆ.ಅವರದ್ದೇ ಆದ ಖಾತೆ ಇರಬೇಕು.ಆಗಸ್ಟ್ 15 ರಂದು ನಾವು ಇದನ್ನು ಲಾಂಚ್ ಮಾಡ್ತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ಇಂದು ಇಡೀ ದೇಶಕ್ಕೆ ಐತಿಹಾಸಿಕ ದಿನ‌ಬಸವಣ್ಣನ ನಾಡು ಇದು, ಕುವೆಂಪು ನಾಡು ಇದು.ನುಡಿದಂತೆ ನಡೆಯಬೇಕಾದ್ದು ನಮ್ಮ ಧರ್ಮ.ಐದು ಗ್ಯಾರಂಟಿ ಮಾಡ್ತೀವಿ ಅಂದಿದ್ದೆವು ಮಾಡಿದ್ದೇವೆ.ಐದು ಗ್ಯಾರಂಟಿ ಗಳಿಗೂ ಟೈಂ ಲೈನ್ ಕೊಟ್ಟಿದ್ದೇವೆ.ಉಚಿತ ಬಸ್ ಪ್ರಯಾಣ 11 ತಾರೀಕು ಲಾಂಚ್ ಆಗಲಿದೆ‌ಜುಲೈ ಒಂದರಿಂದ ಕರೆಂಟ್ ಬಿಲ್ ಇಲ್ಲ.100 ಯುನಿಟ್ ಮಾಡ್ತಾ ಇದ್ದವರು 200 ತನಕ ಹೋಗೋ ಹಾಗಿಲ್ಲ.10 ಪರ್ಸೆಂಟ್ ಹೆಚ್ಚು ಮಾಡ್ತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments