ಇಂದಿರಾ ಕ್ಯಾಂಟೀನ್ ಪುನರ್ ಆರಂಭ ಮಾಡಬೇಕು ಅಂತ ಚರ್ಚೆ ಮಾಡಿದ್ದೇವೆ- ಸಿಎಂ

Webdunia
ಸೋಮವಾರ, 12 ಜೂನ್ 2023 (17:01 IST)
ಇಂದಿರಾ ಕ್ಯಾಂಟೀನ್ ಆರಂಭ ಮಾಡುವ ವಿಚಾರವಾಗಿ ಸಿಎಂ ಸಭೆ ಮಾಡಿದ್ದು, ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಹೊಸ ಟೆಂಡರ್ ಕರೆಯುತ್ತೇವೆ.ಕ್ವಾಲಿಟಿ, ಕ್ವಾಂಟಿಟಿ ವಿಚಾರದಲ್ಲಿ ಕೂಡ ಹೆಚ್ಚಿನ ಒತ್ತು ಕೊಡುತ್ತೇವೆ.ಮತ್ತೊಮ್ಮೆ ಟೆಂಡರ್ ಆದ ಬಳಿಕ ರೀ ಲಾಂಚ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.
 
ಇನ್ನೂ ಕೊಪ್ಪಳದ ಕಲುಷಿತ ನೀರು ಸೇವಿಸಿದ ಪ್ರಕರಣಕ್ಕೆ ತನಿಖೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಹೇಳಿದ್ರು.ಅಲ್ಲದೇ ಬೆಂಗಳೂರಲ್ಲಿ 250 ಇಂದಿರಾ ಕ್ಯಾಂಟೀನ್ ಮಾಡಲು ಕ್ರಮ ಕೈಗೊಳ್ಳಲು  ಸೂಚಿಸಿದ್ದೇನೆ.ಇದುವರೆಗೂ ಪಾಲಿಕೆ 70 % ಸರ್ಕಾರ 30 % ಕೊಡ್ತಿತ್ತು.ಇನ್ಮುಂದೆ ಸರ್ಕಾರ ಮತ್ತು ಪಾಲಿಕೆ ತಲಾ 50 % ಶೇರ್ ಇರಲಿದೆ.ಹೊಸದಾಗಿ ಎಲ್ಲಿಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯತೆ ಇದೆ ಅದರ ಪಟ್ಟಿ ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.ಇಂದಿರಾ ಕ್ಯಾಂಟೀನ್‌ನಲ್ಲಿ ದರ ಪರಿಷ್ಕರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments