ವಿಶೇಷ ಕಾರ್ಯಪಡೆ ರಚನೆ ಮಾಡಿದ್ದೇವೆ : ಬೊಮ್ಮಾಯಿ

Webdunia
ಗುರುವಾರ, 24 ನವೆಂಬರ್ 2022 (07:39 IST)
ಹಾಸನ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈಗಾಗಲೇ ನಾನು ಸಭೆಯನ್ನು ನಡೆಸಿ ವಿಶೇಷ ಕಾರ್ಯಪಡೆಯನ್ನು ರಚನೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಮಾಯಗೊಂಡನಹಳ್ಳಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲವಿದ್ದಾಗ ಬಂದಂತಹ ಆನೆಗಳು ವಾಪಾಸ್ ಹೋಗಿಲ್ಲ.

ಕೆಲವು ಸಂದರ್ಭದಲ್ಲಿ ಜನರು ಕಾಡಿಗೆ ಹೋದಾಗ, ವಾತಾವರಣ ಬದಲಾವಣೆ ಹೀಗೆ ಹತ್ತು ಹಲವಾರು ಸಮಸ್ಯೆಗಳಿರುವುದರಿಂದ ಕಾಡಾನೆಗಳ ದಾಳಿಗಳು ಉಂಟಾಗಿವೆ. ಎಲ್ಲಿ ಕಾಡಾನೆಗಳ ಗುಂಪಿದೆ ಅಲ್ಲಿ ಅವುಗಳನ್ನು ಚದುರಿಸುವುದು ಕಷ್ಟ. ಈ ವರ್ಷ 15-16 ಆನೆಗಳನ್ನು ವಾಪಾಸ್ ಕಳುಹಿಸಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕ, ಇಸ್ರೇಲ್ ಮೊಣಕಾಲೂರಿ ಸೋಲು ಒಪ್ಪಿಕೊಳ್ಳುವವರೆಗೂ ಶಾಂತಿ ಇಲ್ಲ: ಮೊಜ್ತಬಾ ಖಮೇನಿ

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ತಂಪೆರೆದ ವರುಣ, ಆರ್‌ಟಿ ನಗರದಲ್ಲಿ ಆಳಿಕಲ್ಲು ಮಳೆ

ಪುನೀತ್ ಬದುಕಿನ ಹಾದಿ ಚಿಕ್ಕದಾದರೂ, ಸದಾ ಸ್ಫೂರ್ತಿದಾಯಕ: ಸಿಎಂ ಸಿದ್ದರಾಮಯ್ಯ

ಪ.ಬಂಗಾಳ: ಬಿಜೆಪಿ ಬೆನ್ನಲ್ಲೇ 291 ಅಭ್ಯರ್ಥಿಗಳನ್ನು ಘೋಷಿಸಿದ ಟಿಎಂಸಿ

ಸರ್ವೋಚ್ಛ ನಾಯಕನ ಸಾವಿನಿಂದ ಸುಧಾರಿಸುತ್ತಿರುವಾಗಲೇ ಭದ್ರಾತಾ ಮುಖ್ಯಸ್ಥನನ್ನೇ ಕಳೆದುಕೊಂಡಿತೇ ಇರಾನ್‌

ಮುಂದಿನ ಸುದ್ದಿ
Show comments