Webdunia - Bharat's app for daily news and videos

Install App

ವಿಶೇಷ ಕಾರ್ಯಪಡೆ ರಚನೆ ಮಾಡಿದ್ದೇವೆ : ಬೊಮ್ಮಾಯಿ

Webdunia
ಗುರುವಾರ, 24 ನವೆಂಬರ್ 2022 (07:39 IST)
ಹಾಸನ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈಗಾಗಲೇ ನಾನು ಸಭೆಯನ್ನು ನಡೆಸಿ ವಿಶೇಷ ಕಾರ್ಯಪಡೆಯನ್ನು ರಚನೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಮಾಯಗೊಂಡನಹಳ್ಳಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲವಿದ್ದಾಗ ಬಂದಂತಹ ಆನೆಗಳು ವಾಪಾಸ್ ಹೋಗಿಲ್ಲ.

ಕೆಲವು ಸಂದರ್ಭದಲ್ಲಿ ಜನರು ಕಾಡಿಗೆ ಹೋದಾಗ, ವಾತಾವರಣ ಬದಲಾವಣೆ ಹೀಗೆ ಹತ್ತು ಹಲವಾರು ಸಮಸ್ಯೆಗಳಿರುವುದರಿಂದ ಕಾಡಾನೆಗಳ ದಾಳಿಗಳು ಉಂಟಾಗಿವೆ. ಎಲ್ಲಿ ಕಾಡಾನೆಗಳ ಗುಂಪಿದೆ ಅಲ್ಲಿ ಅವುಗಳನ್ನು ಚದುರಿಸುವುದು ಕಷ್ಟ. ಈ ವರ್ಷ 15-16 ಆನೆಗಳನ್ನು ವಾಪಾಸ್ ಕಳುಹಿಸಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿಜಕ್ಕೂ ಪವಾಡ.. ಸ್ನೇಹಿತರ ಜೊತೆ ಹರಟುತ್ತಿದ್ದವನು ಸೆಕೆಂಡುಗಳಲ್ಲಿ ಜೀವ ಉಳಿಸಿಕೊಂಡ Video

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಕರ್ನಾಟಕ ಬಂದ್ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ: ಬಂದ್ ಆಗುತ್ತಾ ಇಲ್ವಾ

ಮುಂದಿನ ಸುದ್ದಿ
Show comments