Webdunia - Bharat's app for daily news and videos

Install App

ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ : ಮೋದಿ

Webdunia
ಶುಕ್ರವಾರ, 20 ಜನವರಿ 2023 (08:50 IST)
ಕಲಬುರಗಿ : ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು ನಿರ್ಲಕ್ಷ್ಯಿಸಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.

ಡಬಲ್ ಎಂಜಿನ್ ಸರ್ಕಾರ ಜನರ ಕಲ್ಯಾಣಕ್ಕೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಬುರಗಿಯ ಮಳಖೇಡಾದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ವಿಜಯನಗರ  ಜಿಲ್ಲೆಗಳ ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸವಾಗಿರುವ 51 ಸಾವಿರ ಕುಟುಂಬಸ್ಥರಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಿದರು.

ನಗಾರಿ ಬಾರಿಸಿದ ಮೋದಿ ಸಂಕೇತಿಕವಾಗಿ 5 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದರು. ಆರಂಭದಲ್ಲಿ ಲಂಬಾಣಿ ಭಾಷೆಯಲ್ಲಿ ಮಾತನಾಡಿದ ಮೋದಿ ಬಳಿಕ ಹಿಂದಿಯಲ್ಲಿ ಭಾಷಣ ಮುಂದುವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments