Webdunia - Bharat's app for daily news and videos

Install App

ಬಿಜೆಪಿ ಪಕ್ಷಕ್ಕೆ ನೆಗಡಿಯಷ್ಟೆ ಬಂದಿದೆ, ಕ್ಯಾನ್ಸರ್ ರೋಗ ಬಂದಿಲ್ಲ: ಈಶ್ವರಪ್ಪ

Webdunia
ಮಂಗಳವಾರ, 7 ಮಾರ್ಚ್ 2017 (13:31 IST)
ಬಿಜೆಪಿ ಪಕ್ಷಕ್ಕೆ ನೆಗಡಿಯಷ್ಟೆ ಬಂದಿದೆಯೇ ಹೊರತು ಬೇರೆ ರೋಗ ಬಂದಿಲ್ಲ ಎಂದು ಪಕ್ಷದಲ್ಲಿರುವ ಭಿನ್ನಮತ ಕುರಿತಂತೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿವರಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಅಸಮಾಧಾನವಿರುವುದು ಸತ್ಯ ಸಂಗತಿ. ನಾವೆಲ್ಲರು ಒಂದು ಕಡೆ ಕುಳಿತು ಅಸಮಾಧಾನವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
 
ಪಕ್ಷದಲ್ಲಿ ಅಸಮಾಧಾನವಿದೆ ಎಂದ ಮಾತ್ರಕ್ಕೆ ಪಕ್ಷವನ್ನು ತೊರೆದುಹೋಗುವಂತಹದಲ್ಲ. ದೇಶದಲ್ಲಿಯೇ ಬೃಹತ್ ಪಕ್ಷವಾದ ಬಿಜೆಪಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಅವುಗಳನ್ನು ಪರಿಹರಿಸಿಕೊಂಡು ಮುಂದೆ ಸಾಗುತ್ತೇವೆ ಎಂದು ತಿಳಿಸಿದ್ದಾರೆ.  
 
ಜಿಲ್ಲಾ ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿದೆ. ಅದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಉದ್ದೇಶಪೂರ್ವಕವಾಗಿ ಮಾಡಿದ್ದಾರೆ ಎನ್ನುವುದು ಈಶ್ವರಪ್ಪ ಬಣದ ಆರೋಪವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ವಿಪಕ್ಷ ನಾಯಕನ ಬದಲಾವಣೆ: ಸತ್ಯಾಂಶವಿಲ್ಲ ಎಂದ ಬಿವೈ ವಿಜಯೇಂದ್ರ

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

ಮುಂದಿನ ಸುದ್ದಿ
Show comments