Webdunia - Bharat's app for daily news and videos

Install App

ಚುನಾವಣೆಗೆ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗುವುದು- ಜಗದೀಶ್ ಶೆಟ್ಟರ್

Webdunia
ಮಂಗಳವಾರ, 27 ಮಾರ್ಚ್ 2018 (12:33 IST)
ಹುಬ್ಬಳ್ಳಿ : ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಹಿನ್ನಲೆಯಲ್ಲಿ ನಾವು ಚುನಾವಣೆಗೆ ದಿನಾಂಕ ನಿಗದಿಯಾಗಿರುವುದನ್ನು ಸ್ವಾಗತಿಸುತ್ತೇವೆ’ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ಕಳೆದ 5 ವರ್ಷದಿಂದ ನಾವು ಪಕ್ಷ ಸಂಘಟನೆ ಮಾಡಿದ್ದೇವೆ. ಬಿಎಸ್ ವೈ ನೇತೃತ್ವದಲ್ಲಿ ನವಕರ್ನಾಟಕ ಯಾತ್ರೆ ಮಾಡಿದ್ದೇವೆ. ಚುನಾವಣೆಗೆ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗುವುದು’ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments