Webdunia - Bharat's app for daily news and videos

Install App

ಸದಾಶಿವ ವರದಿ ಜಾರಿಗೆ ನಮ್ಮ ವಿರೋಧ ಇಲ್ಲ- ಪರಮೇಶ್ವರ್

Webdunia
ಮಂಗಳವಾರ, 7 ನವೆಂಬರ್ 2023 (16:06 IST)
ಸದಾಶಿವ ಆಯೋಗದ ವರದಿಗಾಗಿ ಎಡಗೈ ಸಮುದಾಯದ ಮುಖಂಡರ ಸಭೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ವರದಿ ಜಾರಿಗೆ ನಮ್ಮ ವಿರೋಧ ಇಲ್ಲ.ಎಲ್ಲರ ಮನಸ್ಸುಗಳು ಒಂದಾಗಬೇಕು.ಎಲ್ಲರನ್ನ ಒಟ್ಟುಗೂಡಿಸಿ ತೀರ್ಮಾನ ಮಾಡುತ್ತೇವೆ ಅಂತ ಸಿಎಂ ಹೇಳಿದ್ದಾರೆ.

ವರದಿ ಜಾರಿ ಮಾಡಬಾರದು, ಮಾಡಬೇಕು ಎಂಬ ಭಿನ್ನಾಭಿಪ್ರಾಯಗಳಿಲ್ಲ.ಚುನಾವಣೆಗೂ ಮುನ್ನ ಚಿತ್ರದುರ್ಗದ ಕಾಂಗ್ರೆಸ್ ಸಮಾವೇಶದಲ್ಲೇ ಘೋಷಣೆ ಮಾಡಿದ್ವಿ.ಎಲ್ಲ ಸಮುದಾಯದ ಮುಖಂಡರು ಶಾಸಕರನ್ನ ಕರೆದು ಮಾತನಾಡ್ತೀವಿ ಅಂತ ಹೇಳಿದ್ದಾರೆ.ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ಪ್ಲಾನ್ ಮಾಡ್ತಿದ್ದೀವಿ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments