Webdunia - Bharat's app for daily news and videos

Install App

ಸದಾಶಿವ ವರದಿ ಜಾರಿಗೆ ನಮ್ಮ ವಿರೋಧ ಇಲ್ಲ- ಪರಮೇಶ್ವರ್

Webdunia
ಮಂಗಳವಾರ, 7 ನವೆಂಬರ್ 2023 (16:06 IST)
ಸದಾಶಿವ ಆಯೋಗದ ವರದಿಗಾಗಿ ಎಡಗೈ ಸಮುದಾಯದ ಮುಖಂಡರ ಸಭೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ವರದಿ ಜಾರಿಗೆ ನಮ್ಮ ವಿರೋಧ ಇಲ್ಲ.ಎಲ್ಲರ ಮನಸ್ಸುಗಳು ಒಂದಾಗಬೇಕು.ಎಲ್ಲರನ್ನ ಒಟ್ಟುಗೂಡಿಸಿ ತೀರ್ಮಾನ ಮಾಡುತ್ತೇವೆ ಅಂತ ಸಿಎಂ ಹೇಳಿದ್ದಾರೆ.

ವರದಿ ಜಾರಿ ಮಾಡಬಾರದು, ಮಾಡಬೇಕು ಎಂಬ ಭಿನ್ನಾಭಿಪ್ರಾಯಗಳಿಲ್ಲ.ಚುನಾವಣೆಗೂ ಮುನ್ನ ಚಿತ್ರದುರ್ಗದ ಕಾಂಗ್ರೆಸ್ ಸಮಾವೇಶದಲ್ಲೇ ಘೋಷಣೆ ಮಾಡಿದ್ವಿ.ಎಲ್ಲ ಸಮುದಾಯದ ಮುಖಂಡರು ಶಾಸಕರನ್ನ ಕರೆದು ಮಾತನಾಡ್ತೀವಿ ಅಂತ ಹೇಳಿದ್ದಾರೆ.ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ಪ್ಲಾನ್ ಮಾಡ್ತಿದ್ದೀವಿ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments