Webdunia - Bharat's app for daily news and videos

Install App

ನಾವು ಯಾವುದೇ ರೌಡಿಗಳನ್ನು ಸೇರಿಸಿಕೊಂಡಿಲ್ಲ : ಬೊಮ್ಮಾಯಿ

Webdunia
ಗುರುವಾರ, 1 ಡಿಸೆಂಬರ್ 2022 (12:19 IST)
ಬೆಂಗಳೂರು: ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರಿಗೆ ಪ್ರೋತ್ಸಾಹವನ್ನೂ ನೀಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ನಾಯಕರು ಇತ್ತೀಚೆಗೆ ರೌಡಿಗಳ ಸಹವಾಸ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸಚಿವ ವಿ. ಸೋಮಣ್ಣ ಅವರ ಮನೆಗೆ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ನಾವು ಯಾವುದೇ ರೌಡಿಗಳನ್ನೂ ಪ್ರೋತ್ಸಾಹ ಮಾಡಲ್ಲ.

ಅವರಿಗೆ ಯಾವುದೇ ಅವಕಾಶಗಳನ್ನೂ ಕೊಡುವುದಿಲ್ಲ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗಲ್ಲ. ಇದು ಬಹಳ ಸ್ಪಷ್ಟವಾಗಿದ್ದು, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ