Select Your Language

Notifications

webdunia
webdunia
webdunia
webdunia

ನಮಗೆ ಯಾವುದೇ ಸಂದೇಶ ಬಂದಿಲ್ಲ

ನಮಗೆ ಯಾವುದೇ ಸಂದೇಶ ಬಂದಿಲ್ಲ
bangalore , ಶುಕ್ರವಾರ, 27 ಅಕ್ಟೋಬರ್ 2023 (14:12 IST)
ಮಾಜಿ ಸಿಎಂ ಕುಮಾರಸ್ವಾಮಿಗೆ ಸತ್ಯಾಗ್ರಹಕ್ಕೆ ಬಿಜೆಪಿ ಬೆಂಬಲ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಡಿ.ವಿ.ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಬೇಕು. ಆದರೆ ಅವರಿಗೆ ಬೆಂಬಲದ ಬಗ್ಗೆ ಇನ್ನೂ ಏನು ತೀರ್ಮಾನ ಆಗಿಲ್ಲ.
 
ಮೈತ್ರಿ ಕುರಿತು ಹೋರಾಟಗಳ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ಯಾವ ರೀತಿ ಹೋರಾಟ ಎಂಬುದರ ಬಗ್ಗೆಯೂ ನಮ್ಮ ಜೊತೆ ಚರ್ಚೆ ಮಾಡಿಲ್ಲ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಹಲವೆಡೆ 2 ದಿನ ಒಣ ಹವೆ ಮುಂದುವರಿಕೆ