Webdunia - Bharat's app for daily news and videos

Install App

ಕೇಂದ್ರದಿಂದ ಒಂದೇ ಒಂದು ಪೈಸೆ ಅನುದಾನ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 21 ನವೆಂಬರ್ 2016 (19:14 IST)
ರಾಜ್ಯದಲ್ಲಿ ತೀವ್ರ ಬರಗಾಲ ಸ್ಥಿತಿ ಎದುರಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಒಂದೇ ಒಂದು ಪೈಸೆ ಅನುದಾನವೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಮೇಲ್ಮನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಎದುರಾಗಿದೆ. ರಾಜ್ಯಕ್ಕೆ ಸಲ್ಲಬೇಕಾದ ಅನುದಾನದ ಹಣವನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಆದರೂ ಸಹ ಇಲ್ಲಿಯವರೆಗೂ ಯಾವುದೇ ಅನುದಾನದ ಹಣ ಬಂದಿಲ್ಲ ಎಂದರು. 
 
ಕುಡಿಯುವ ನೀರಿಗೂ ಅಭಾವವಿದ್ದು, ರಾಜ್ಯ ತೀವ್ರ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದೆ. ಹೀಗಾಗಿ ರಾಜ್ಯಕ್ಕೆ ಕೇಂದ್ರದ ತಂಡ ಬಂದು ಪರಿಶೀಲನೆ ನಡೆಸಿದೆ. ಇಷ್ಟಾದರೂ ಸಹ ಕೇಂದ್ರ ಸರಕಾರ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಈ ಕೂಡಲೇ ಕೇಂದ್ರ ಸರಕಾರ ಅನುದಾನದ ಹಣವನ್ನು ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments