Webdunia - Bharat's app for daily news and videos

Install App

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ- ಸಿಎಂ ಬಿಎಸ್ ಯಡಿಯೂರಪ್ಪ

Webdunia
ಭಾನುವಾರ, 3 ನವೆಂಬರ್ 2019 (11:42 IST)
ಬೆಂಗಳೂರು : ಅನರ್ಹ ಶಾಸಕರಿಗೆ ಟಿಕೆಟ್ ಕೊಡುತ್ತೇನೆಂದು ನಾನು ಹೇಳಿಲ್ಲ. ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.




ಅನರ್ಹರು ತಮ್ಮದೇ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮುಂದೇನು ಮಾಡಬೇಕು ಎಂದು ಅವರೇ ತೀರ್ಮಾನಿಸ್ತಾರೆ. ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ. ನಾನು ಹೇಳಿರೋದನ್ನು ತಿರುಚಿ ಹೇಳ್ತಿದ್ದಾರೆ. ಅನರ್ಹರು ಬಾಂಬೆಗೆ ಹೋಗಿದ್ದು ದೇಶಕ್ಕೆ ಗೊತ್ತಿರುವ ವಿಚಾರ,ಆ ಮಾತನ್ನೇ ನಾನು ಹೇಳಿದ್ದೇನೆ. ಅದಕ್ಕೂ ಗೃಹಸಚಿವ ಅಮಿತ್ ಶಾಗೂ ಏನು ಸಂಬಂಧ. ಸಿದ್ದರಾಮಯ್ಯ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್ ನವರೇ  ಸಿದ್ದರಾಮಯ್ಯ ನಡವಳಿಕೆ ಇಷ್ಟಪಡಲ್ಲ. ಏನೋ ಒಂದು ಸುಳ್ಳು ಪ್ರಚಾರ ಮಾಡಲು ಕಾಂಗ್ರೆಸ್ ಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆಡಿಯೋ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ವಿಚಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ನವರದ್ದು ಹುಚ್ಚುತನದ ಪರಮಾವಧಿ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಚಾರ ಪ್ರಿಯರು. ಸಿದ್ದರಾಮಯ್ಯ ವಕೀಲರಾಗಿ ಹೀಗೆ ಮಾತಾಡೋದು ಸರಿಯಲ್ಲ. ಸಿದ್ದರಾಮಯ್ಯ ಗೆ ಕಾಮನ್ ಸೆನ್ಸ್, ವಾಸ್ತವಿಕ ಪ್ರಜ್ಞೆ ಇಲ್ಲ.  ಗೃಹಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಆಗ್ರಹ ಮೂರ್ಖತನದ ಪರಮಾವಧಿ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments