Webdunia - Bharat's app for daily news and videos

Install App

ಸಿಎಂ ಜನ್ಮ ಭೂಮಿಯಲ್ಲಿ ಅಕೌಂಟ್ ಓಪನ್ ಮಾಡಿದ್ದೇವೆ- ಶಾಸಕ ನಾರಾಯಣಗೌಡ

Webdunia
ಮಂಗಳವಾರ, 10 ಡಿಸೆಂಬರ್ 2019 (10:44 IST)
ಮಂಡ್ಯ : ಸಿಎಂ ಜನ್ಮ ಭೂಮಿಯಲ್ಲಿ ಅಕೌಂಟ್ ಓಪನ್ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮಂಡ್ಯದಲ್ಲಿ ಇನ್ನೆರಡು ಸ್ಥಾನಗಳನ್ನ ಗೆಲ್ಲುತ್ತೇವೆ ಎಂದು ಕೆ.ಆರ್.ಪೇಟೆ ನೂತನ ಶಾಸಕ ನಾರಾಯಣಗೌಡ ಹೇಳಿದ್ದಾರೆ.



ಸಿಂಎ ಭೇಟಿ ಬಳಿಕ ಮಾತನಾಡಿದ ಅವರು, ನನ್ನ ವಿರುದ್ಧ ಜೆಡಿಎಸ್ ನಾಯಕರು ದೊಡ್ಡ ಅಪವಾದ ಮಾಡಿದ್ರು. ಆ ಎಲ್ಲಾ ಅಪವಾದಗಳಿಂದಲೂ ನಾನು ಪಾಸಾಗಿ ಬಂದಿದ್ದೇನೆ. ಯುದ್ಧ ಮುಗಿದಿದೆ. ಯಾರು ಯಾರಿಗೆ ಟೋಪಿ ಹಾಕಿದ್ರು ಅಂತ ಜನಕ್ಕೆ ಗೊತ್ತಾಗಿದೆ ಎಂದು ಹೇಳಿದ್ದಾರೆ.


ಸಿಎಂ ಯಾವ ಸಚಿವ ಸ್ಥಾನ ಕೊಟ್ರೂ ಒಪ್ಪಿಕೊಳ್ಳುತ್ತೇನೆ. ಇದೆ ಖಾತೆ ಬೇಕು ಅಂತ ಕೇಳಲ್ಲ. ಸಿಎಂ ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Operation Sindoor: ಮತ್ತೆ ಬಾಲ ಬಿಚ್ಚಿದ ಪಾಪಿಸ್ತಾನ: ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

Operation Sindoor: 18 ವಿಮಾನಗಳು ಬಂದ್, 200 ವಿಮಾನಗಳು ರದ್ದು: ವಿಮಾನ ಪ್ರಯಾಣಿಕರು ಈ ಸೂಚನೆ ಗಮನಿಸಿ

ಸಿಂಧೂರರಾಮಯ್ಯನಾದ ಸಿದ್ದರಾಮಯ್ಯ: ಸಿಎಂ ವರಸೆ ಬಗ್ಗೆ ಪ್ರತಾಪ ಸಿಂಹ ಟೀಕೆ

ಮುಂದಿನ ಸುದ್ದಿ
Show comments