Webdunia - Bharat's app for daily news and videos

Install App

ಸಿಎಂ ಜನ್ಮ ಭೂಮಿಯಲ್ಲಿ ಅಕೌಂಟ್ ಓಪನ್ ಮಾಡಿದ್ದೇವೆ- ಶಾಸಕ ನಾರಾಯಣಗೌಡ

Webdunia
ಮಂಗಳವಾರ, 10 ಡಿಸೆಂಬರ್ 2019 (10:44 IST)
ಮಂಡ್ಯ : ಸಿಎಂ ಜನ್ಮ ಭೂಮಿಯಲ್ಲಿ ಅಕೌಂಟ್ ಓಪನ್ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮಂಡ್ಯದಲ್ಲಿ ಇನ್ನೆರಡು ಸ್ಥಾನಗಳನ್ನ ಗೆಲ್ಲುತ್ತೇವೆ ಎಂದು ಕೆ.ಆರ್.ಪೇಟೆ ನೂತನ ಶಾಸಕ ನಾರಾಯಣಗೌಡ ಹೇಳಿದ್ದಾರೆ.



ಸಿಂಎ ಭೇಟಿ ಬಳಿಕ ಮಾತನಾಡಿದ ಅವರು, ನನ್ನ ವಿರುದ್ಧ ಜೆಡಿಎಸ್ ನಾಯಕರು ದೊಡ್ಡ ಅಪವಾದ ಮಾಡಿದ್ರು. ಆ ಎಲ್ಲಾ ಅಪವಾದಗಳಿಂದಲೂ ನಾನು ಪಾಸಾಗಿ ಬಂದಿದ್ದೇನೆ. ಯುದ್ಧ ಮುಗಿದಿದೆ. ಯಾರು ಯಾರಿಗೆ ಟೋಪಿ ಹಾಕಿದ್ರು ಅಂತ ಜನಕ್ಕೆ ಗೊತ್ತಾಗಿದೆ ಎಂದು ಹೇಳಿದ್ದಾರೆ.


ಸಿಎಂ ಯಾವ ಸಚಿವ ಸ್ಥಾನ ಕೊಟ್ರೂ ಒಪ್ಪಿಕೊಳ್ಳುತ್ತೇನೆ. ಇದೆ ಖಾತೆ ಬೇಕು ಅಂತ ಕೇಳಲ್ಲ. ಸಿಎಂ ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments