Webdunia - Bharat's app for daily news and videos

Install App

100 ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವ ಯೋಜನೆ ಹಮ್ಮಿಕೊಂಡಿದ್ದೇವೆ- ಸಲೀಂ ಅಹ್ಮದ್

Webdunia
ಮಂಗಳವಾರ, 13 ಡಿಸೆಂಬರ್ 2022 (21:03 IST)
ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಕಾಂಗ್ರೆಸ್ ಅಲ್ಪಸಂಖ್ಯಾತ ಹಾಲಿ ಹಾಗೂ ಮಾಜಿ ಶಾಸಕರ, ಎಂಎಲ್‌ಸಿಗಳ ಸಭೆ ಇಂದು ನಗರದ ಸಾಲಾರ್ ಭವನದಲ್ಲಿ ನಡೆಯಿತು, ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಇವತ್ತು ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆ ನಡೆಸಲಾಗಿದೆ.55 ಮುಖಂಡರು ಭಾಗಿಯಾಗಿದ್ರು,ಮುಸ್ಲಿಂ ಓಟ್ ಡಿಲೀಟ್ ಮಾಡುವ ಮೂಲಕ ಷಡ್ಯಂತ್ರ ಮಾಡಲಾಗಿದೆ.ಅಲ್ಪಸಂಖ್ಯಾತರ ಓಟ್ ಡಿಲೀಟ್ ಮಾಡುವ ಹುನ್ನಾರ ಬಿಜೆಪಿ ನಡೆಸುತ್ತಿದೆ.ಇದನ್ನು ತಡೆಯುವ ಬಗೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.ಜನವರಿ ತಿಂಗಳಲ್ಲಿ ಐದು ವಿಭಾಗೀಯ ಸಮಾವೇಶ ಮಾಡುವ ಬಗ್ಗೆ ಚರ್ಚಿಸಿದ್ಧೇವೆ.  ಚುನಾವಣೆಯಲ್ಲಿ ಹೆಚ್ಚು‌ ಟಿಕೆಟ್ ಕೊಡಬೇಕು ಎಂಬ ಬಗ್ಗೆಯೂ ಬೇಡಿಕೆಯಿದೆ.ಟಿಕೆಟ್ ಗಾಗಿ ಮುಸ್ಲಿಂ ಆಕಾಂಕ್ಷಿಗಳಿಂದ 100 ಅರ್ಜಿಗಳು ಬಂದಿವೆ. ಈ ಅರ್ಜಿ ಪರಿಶೀಲನೆ ಮಾಡಿ ಹೈಕಮಾಂಡ್ ಗೆ ನೀಡುತ್ತೇವೆ. ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments