Webdunia - Bharat's app for daily news and videos

Install App

ಮೋದಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ : ಶೋಭಾ ಕರಂದಾಜ್ಲೆ

Webdunia
ಗುರುವಾರ, 23 ಫೆಬ್ರವರಿ 2023 (13:05 IST)
ಬೆಳಗಾವಿ : ಫೆ.27ರಂದು ಬೆಳಗಾವಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದಾಜ್ಲೆ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಬೆಳಗಾವಿ ಗಂಡುಮೆಟ್ಟಿದ ನೆಲಕ್ಕೆ ಪ್ರಧಾನಮಂತ್ರಿ ಬರುತ್ತಿದ್ದಾರೆ. ಮೊದಲ ಬಾರಿಗೆ ಕರ್ನಾಟಕದಿಂದ ರೈತ ಕಿಸಾನ್ ಸಮ್ಮಾನ್ ಯೋಜನೆ ನಿಧಿ ರೈತ ಖಾತೆಗೆ ಹಾಕಲಿದ್ದಾರೆ.

ಕಳೆದ ಬಾರಿ ದೆಹಲಿ ಗ್ರಾಮೀಣ ಪ್ರದೇಶದಿಂದ ರೈತರ ಖಾತೆಗೆ 22 ಸಾವಿರ ಕೋಟಿ ಹಣವನ್ನು ಹಾಕಿದ್ದಾರೆ. ಇವತ್ತು ಕರ್ನಾಟಕದಿಂದ 14 ಕೋಟಿ ರೈತರ ಖಾತೆಗೆ 2 ಲಕ್ಷ 70 ಸಾವಿರ ಕೋಟಿ ಹಣ ಹಾಕಲಿದ್ದಾರೆ.

ಪ್ರತಿ ಮೂರು ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 6 ಸಾವಿರ ರೂ. ಹಾಕುತ್ತಿದ್ದೇವೆ. ಈ ಬಾರಿ ಯಡಿಯೂರಪ್ಪನವರ ಜನ್ಮದಿನದಂದು ರೈತರ ಖಾತೆಗೆ ಹಣ ಹಾಕುತ್ತಿರುವುದು ಖುಷಿ ತಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments