ಮೋದಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ : ಶೋಭಾ ಕರಂದಾಜ್ಲೆ

Webdunia
ಗುರುವಾರ, 23 ಫೆಬ್ರವರಿ 2023 (13:05 IST)
ಬೆಳಗಾವಿ : ಫೆ.27ರಂದು ಬೆಳಗಾವಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದಾಜ್ಲೆ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಬೆಳಗಾವಿ ಗಂಡುಮೆಟ್ಟಿದ ನೆಲಕ್ಕೆ ಪ್ರಧಾನಮಂತ್ರಿ ಬರುತ್ತಿದ್ದಾರೆ. ಮೊದಲ ಬಾರಿಗೆ ಕರ್ನಾಟಕದಿಂದ ರೈತ ಕಿಸಾನ್ ಸಮ್ಮಾನ್ ಯೋಜನೆ ನಿಧಿ ರೈತ ಖಾತೆಗೆ ಹಾಕಲಿದ್ದಾರೆ.

ಕಳೆದ ಬಾರಿ ದೆಹಲಿ ಗ್ರಾಮೀಣ ಪ್ರದೇಶದಿಂದ ರೈತರ ಖಾತೆಗೆ 22 ಸಾವಿರ ಕೋಟಿ ಹಣವನ್ನು ಹಾಕಿದ್ದಾರೆ. ಇವತ್ತು ಕರ್ನಾಟಕದಿಂದ 14 ಕೋಟಿ ರೈತರ ಖಾತೆಗೆ 2 ಲಕ್ಷ 70 ಸಾವಿರ ಕೋಟಿ ಹಣ ಹಾಕಲಿದ್ದಾರೆ.

ಪ್ರತಿ ಮೂರು ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 6 ಸಾವಿರ ರೂ. ಹಾಕುತ್ತಿದ್ದೇವೆ. ಈ ಬಾರಿ ಯಡಿಯೂರಪ್ಪನವರ ಜನ್ಮದಿನದಂದು ರೈತರ ಖಾತೆಗೆ ಹಣ ಹಾಕುತ್ತಿರುವುದು ಖುಷಿ ತಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments