Select Your Language

Notifications

webdunia
webdunia
webdunia
webdunia

ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ - ಸಿಎಂ

ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ - ಸಿಎಂ
bangalore , ಗುರುವಾರ, 8 ಡಿಸೆಂಬರ್ 2022 (17:40 IST)
ಮಹರಾಷ್ಟ್ರಗಡಿಯಲ್ಲಿ‌ ಉದ್ವಿಘ್ನ ಸ್ಥಿತಿ ನಿರ್ಮಾಣ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದೇವೆ.ಅಲ್ಲಿನ ಡಿಜಿಪಿ,ಸಿಎಸ್ ಜೊತೆ ಮಾತನಾಡಿದ್ದೇವೆ.ಇಲ್ಲಿನ ಅಧಿಕಾರಿಗಳ ಜೊತೆಗೂ ಚರ್ಚಿಸಿದ್ದೇವೆ.ನಮ್ಮ‌ನಡ್ಡಾ ಅವರ ಜೊತೆಗೂ ಮಾತನಾಡಿದ್ದೇನೆ.ಮಹಾರಾಷ್ಟ್ರ ಸರ್ಕಾರದ ಜೊತೆ ಮಾತನಾಡಿದ್ದೇನೆ.ಅಮಿತ್ ಶಾ ನನ್ನ ಜೊತೆ ಮಾತನಾಡಿಲ್ಲ.ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಮಾಲೀಕರು vs ಆಟೋ ಚಾಲಕರ ಜಟಾಪಟಿ ಪ್ರಾರಂಭ