Webdunia - Bharat's app for daily news and videos

Install App

ಕುಡಿಯುವ ನೀರಿಗೆ ಭಿಕ್ಷೆ ಬೇಡುವ ಪರಿಸ್ಥಿತಿ- ಹೆಚ್. ಡಿ. ದೇವೇಗೌಡ

Webdunia
ಬುಧವಾರ, 6 ಏಪ್ರಿಲ್ 2022 (17:11 IST)
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ.
 
ರಾಜ್ಯಸಭೆಯಲ್ಲಿ ಮಂಗಳವಾರ ಶೂನ್ಯವೇಳೆ ಈ ವಿಷಯ ಪ್ರಸ್ತಾಪಿಸಿದ ಅವರು, ಬೆಂಗಳೂರಿನ ಜನತೆಗೆ ಕಾವೇರಿ ನದಿಯ ಕುಡಿಯುವ ನೀರಿನ ಹಂಚಿಕೆಯನ್ನು ನಿರಾಕರಿಸಲಾಗಿದೆ.
ನಾನು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇನೆ, ನನಗೆ ಕಾವೇರಿಯ ಕುರಿತ ಸಮಸ್ಯೆ ಬಗ್ಗೆ ಸಂಪೂರ್ಣ ಅರಿವಿದೆ ಮತ್ತು ಈ ಬಗ್ಗೆ ಪುಟಗಟ್ಟಲೆ ಮಾತನಾಡಬಲ್ಲೆ. ಆದರೆ, ಈ ಸಂದರ್ಭದಲ್ಲಿ ಅದನ್ನು ನಾನು ಪ್ರಸ್ತಾಪಿಸುವುದಿಲ್ಲ ಎಂದರು.
 
ಕುಡಿಯುವ ನೀರಿಗಾಗಿ ಬೆಂಗಳೂರು ನಗರದ ಜನತೆ ಭಿಕ್ಷೆ ಬೇಡುವ ಸ್ಥಿತಿಗೆ ತಲುಪಿರುವುದು ದುರದೃಷ್ಟಕರ ಹಾಗೂ ಅತ್ಯಂತ ನೋವಿನ ಸಂಗತಿ. ಕಾವೇರಿ ಜಲವಿವಾದ ನ್ಯಾಯಮಂಡಳಿಯಿಂದ ಕರ್ನಾಟಕಕ್ಕೆ ಸಂಪೂರ್ಣ ನ್ಯಾಯ ದೊರೆತಿಲ್ಲ. ಅಂದಾಜು 1.30 ಕೋಟಿ ಜನಸಂಖ್ಯೆ ಹೊಂದಿರುವ ರಾಜಧಾನಿ ಬೆಂಗಳೂರಿಗೆ ಕೇವಲ 4.75 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಿರುವುದು ವಿಷಾದನೀಯ' ಎಂದು ಹೇಳಿದರು.
 
'ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಯಾವುದೇ ಜಲಾಶಯ ನಿರ್ಮಿಸುವಂತೆ ಕೋರುವುದಿಲ್ಲ. ಬದಲಿಗೆ, ಬೆಂಗಳೂರು ನಗರದ ಜನತೆ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸುವತ್ತ ಸರ್ಕಾರ ಮುಂದಾಗಬೇಕು' ಎಂದು ಅವರು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments