Webdunia - Bharat's app for daily news and videos

Install App

ಅಭ್ಯರ್ಥಿಗಳ ಬಗ್ಗೆ ಸರ್ವೇ ಮಾಡಬೇಕಿದೆ, ಹೋಗ್ತಿದ್ದೇವೆ-ಡಿಕೆಶಿ

Webdunia
ಶನಿವಾರ, 30 ಡಿಸೆಂಬರ್ 2023 (14:01 IST)
ದೆಹಲಿಯಲ್ಲಿ ಮೀಟಿಂಗ್ ವಿಚಾರವಾಗಿ ನಗರದಲ್ಲಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾಲ್ಕನೇ ತಾರೀಖು ಸಿಎಂ, ನಾನು ದೆಹಲಿಗೆ ಹೋಗ್ತಿದ್ದೇವೆ.ಪಾರ್ಟಿ ಮೀಟಿಂಗ್ ಇದೆ, ಚರ್ಚೆ ಮಾಡೋದು ಇದೆ.ನಮ್ಮೆಲ್ಲಾ ಮಂತ್ರಿಗಳು ರಿಪೋರ್ಟ್ ಕೊಟ್ಟಿದ್ದಾರೆ.ಅಭ್ಯರ್ಥಿಗಳ ಬಗ್ಗೆ ಸರ್ವೇ ಮಾಡಬೇಕಿದೆ, ಹೋಗ್ತಿದ್ದೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಅನುದಾನ ಘೋಷಣೆ ವಿಚಾರವಾಗಿ ರಾಮನಗರಕ್ಕೆ ಬಂದು ನೋಡಿ, ಕರೆದುಕೊಂಡು ಹೋಗ್ತೀನಿ.ಬೇರೆಯವರಿಗೂ ನಮಗೂ ವ್ಯತ್ಯಾಸ ಇದೆ.ಅವ್ರು ನಗರದಲ್ಲಿ ಇರ್ತಾರೆ, ನಮಗೆ ನರೇಗಾ ಬರುತ್ತೆ.ಆ ಜನರ ಬದುಕು ಬದಲಾವಣೆ ಮಾಡಬೇಕು.ಸಿಎಂ ಒಳ್ಳೆಯ ನಿರ್ಧಾರ ಮಾಡಿದ್ದಾರೆ.ಬಿಜೆಪಿಯವರು ಮಾತಾಡ್ತಾ ಇರಲಿ, ನಮ್ಮ‌ ಕೆಲಸ ನಾವು ಮಾಡ್ತೀವಿ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments