Webdunia - Bharat's app for daily news and videos

Install App

ಜನರನ್ನ, ಕಾರ್ಯಕರ್ತರನ್ನ ಓಟ್ ಶೇರ್ ಜಾಸ್ತಿ ಮಾಡಿಕೊಳ್ಳಿ ಎಂದು ಹೇಳಿದ್ದೇವೆ - ಡಿಕೆಶಿವಕುಮಾರ್

Webdunia
ಬುಧವಾರ, 16 ಆಗಸ್ಟ್ 2023 (21:10 IST)
ಜನರನ್ನ, ಕಾರ್ಯಕರ್ತರನ್ನ ಓಟ್ ಶೇರ್ ಜಾಸ್ತಿ ಮಾಡಿಕೊಳ್ಳಿ.ಅದನ್ನ ಲೋಕಲ್ ಲೀಡರ್ಸ್‌ಗೆ ಹೇಳಿದ್ದೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.ಆಪರೇಷನ್ ಹಸ್ತಕ್ಕೆ ಒಳಗಾದವರಿಗೆ ಮತ್ತೊಮ್ಮೆ ಅವಕಾಶ ಕೊಡ್ತಿರಾ ಎಂಬ ಹೇಳಿಕೆ ವಿಚಾರವಾಗಿ ಸದಾಶಿವನಗರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಮೊದಲು ಪಾರ್ಲಿಮೆಂಟ್ ಎಲೆಕ್ಷನ್. ನಮ್ಮ ಕಾರ್ಯಕರ್ತರಿಗೆ ಈಗಾಗಲೇ ಹೇಳಿದ್ದೇವೆ.ಕೆಲವು ಲೋಕಲ್ ಅಂಡರ್ ಸ್ಟ್ಯಾಂಡಿಂಗ್ ಕೆಲವೊಮ್ಮೆ ದ್ವೇಷ ಮಾಡಬೇಡಿ. ಜನರನ್ನ, ಕಾರ್ಯಕರ್ತರನ್ನ ಓಟ್ ಶೇರ್ ಜಾಸ್ತಿ ಮಾಡಿಕೊಳ್ಳಿ ಎಂದು ಲೋಕಲ್ ಲೀಡರ್ಸ್‌ಗೆ ಹೇಳಿದ್ದೇವೆ. ಕೆಲವೊಮ್ಮೆ ಪಕ್ಷದ ಎಗ್ಸಿಸ್ಟಿಂಗ್ ಇರೋದಿಲ್ಲ.ಅಂತಹ ಸಂದರ್ಭದಲ್ಲಿ ನಮ್ಮ‌ ಪಕ್ಷದ ಶಕ್ತಿ ಮಾಡಿಕೊಳ್ಳಬೇಕು.ದೊಡ್ಡ ಲೀಡರ್ ಅಲ್ಲ, ಅನೇಕರು ಪಕ್ಷಕ್ಕೆ ಸೇರಲು ಬರ್ತಿದ್ದಾರೆ.ಅದನ್ನ ನಾವು ಮೊದಲು ಮಾಡಬೇಕಿದೆ ಎಂದು ಹೇಳಿದರು. 
 
ಇನ್ನೂ ದಾಖಲೆ ಬಿಡುಗಡೆಗೆ ಶುಭಗಳಿಗೆ ಶುಭ ಮುಹೂರ್ತ ಯಾವಾಗ ಅನ್ನೋ ವಿಚಾರವಾಗಿ ಪ್ರತಿಕ್ರಿಯಿಸಿ ಯಾರು ಹೇಗೆ ಎಗ್ಸಾಸ್ಟ್ ಆಗಬೇಕು ಆಗಲಿ. ಇನ್ನೂ ಯಾರ್ಯಾರು ಮಾತಾಡಬೇಕೋ ಮಾತಾಡಲಿ. ಅವರದ್ದೆಲ್ಲಾ ಮುಗೀಲಿ, ಇನ್ನೂ ಟೈಮಿದೆ.ಶುಭ ಮುಹೂರ್ತ ಏನಿದೆ, ನಾವೇನು ಮಾಡ್ತಿದ್ದೀವಿ, ನಮಗೇನು ಗೊತ್ತಾಗಿದೆ. ಬಹಳ ಚರ್ಚೆ ಮಾಡ್ತಿದ್ರಲ್ಲ ಅದಕ್ಕೆಲ್ಲಾ ಉತ್ತರ ಕೊಡಬೇಕಲ್ವಾ,ಕೊಡೋಣ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments