Webdunia - Bharat's app for daily news and videos

Install App

ನಾವು 15 ಕ್ಷೇತ್ರಗಳಲ್ಲೂ ಗೆದ್ದು ದಾಖಲೆ ಬರೆಯುತ್ತೇವೆ-ಸಿಎಂ ವಿಶ್ವಾಸ

Webdunia
ಭಾನುವಾರ, 24 ನವೆಂಬರ್ 2019 (11:13 IST)
ಬೆಂಗಳೂರು : 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ನಾವು 15 ಕ್ಷೇತ್ರಗಳಲ್ಲೂ ಗೆದ್ದು ದಾಖಲೆ ಬರೆಯುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷದವರು ದಯನೀಯವಾಗಿ ಸೋಲುತ್ತಾರೆ. ಕಾಂಗ್ರೆಸ್ ಜೆಡಿಎಸ್ ನವರು ಏನೇ ಮಾತನಾಡಿದರೂ ನಾವು 15 ಕ್ಷೇತ್ರಗಳಲ್ಲೂ ಗೆದ್ದು ದಾಖಲೆ ಬರೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ನಮ್ಮ ಪ್ರಕಾರ ಯಾವ ಬಂಡಾಯ ನಮಗೆ ಸಮಸ್ಯೆ ಆಗಲ್ಲ. ಹಿಂದೆ ನಾನು ಹೇಳಿದಂತೆ ರಾಜ್ಯದಲ್ಲಿ 25 ಸಂಸದರು ಗೆಲುವು ಸಾಧಿಸುತ್ತಾರೆ. ವೀರಶೈವ ಸಮುದಾಯದವರು ಎಂದೂ ನಮ್ಮ ಕೈಬಿಡಲ್ಲ. ಎಲ್ಲರಿಗೂ ನಾನು ಸಿಎಂ ಆಗಿ ಮುಂದುವರಿಯಬೇಕಿದೆ. ಸಣ್ಣಪುಟ್ಟ ಗೊಂದಲ ಮರೆತು ಕೈಜೋಡಿಸಿ ಎಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments