Webdunia - Bharat's app for daily news and videos

Install App

ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನೀರು ಬಿಡುವುದು ಅನಿವಾರ್ಯ: ಸಿಎಂ

Webdunia
ಮಂಗಳವಾರ, 6 ಸೆಪ್ಟಂಬರ್ 2016 (21:19 IST)
ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯ  ಆದೇಶ ಉಲ್ಲಂಘನೆ ಸಂವಿಧಾನಾತ್ಮಕವಾಗಿ ಕಷ್ಟದ ಕೆಲಸ. ಸುಪ್ರೀಂಕೋರ್ಟ್ ಆದೇಶವನ್ನು ನಿರ್ಲಕ್ಷಿಸುವುದು ಕಷ್ಟ. ಏಕೆಂದರೆ ಸುಪ್ರೀಂಕೋರ್ಟ್‌ನಲ್ಲಿ ಮುಖ್ಯ ಅರ್ಜಿಯಿದೆ. ಆದ್ದರಿಂದ, ಈಗ ಆದೇಶ ನಿರ್ಲಕ್ಷಿಸುವುದು ಕಷ್ಟದ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಸರ್ವಪಕ್ಷಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂತಹದೇ ಸನ್ನಿವೇಶ ಬಿಜೆಪಿ ಸರಕಾರದ ಅಇವಧಿಯಲ್ಲೂ ಬಂದಿತ್ತು. ರಾಜ್ಯದ ಜಲಾಶಯಗಳ ಬಗ್ಗೆ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಆಕ್ಟೋಬರ್ 18 ರಂದು ಮುಖ್ಯ ಅರ್ಜಿ ವಿಚಾರಣೆಯಿದೆ. ಆದ್ದರಿಂದ ಈಗ ಸುಪ್ರೀಂ ಆದೇಶವನ್ನು ಪಾಲಿಸಬೇಕಾಗುತ್ತದೆ. ಜತೆಗೆ ಕುಡಿಯುವ ನೀರು ಪೂರೈಕೆಗೂ ಸರಕಾರ ಪ್ರಯತ್ನಿಸಲಿದೆ ಎಂದರು.
 
 ಸುಪ್ರೀಂಕೋರ್ಟ್ ಮುಂದೆ ಪರಿಶೀಲನಾ ಅರ್ಜಿಯನ್ನು ಹಾಕುತ್ತೇವೆ. ಮೇಲ್ವಿಚಾರಣಾ ಸಮಿತಿ ಮುಂದೆ ಸರಕಾರ ಹೋಗಲಿದೆ. ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುವುದು. ನಮ್ಮ ರಾಜ್ಯದ ರೈತರಿಗೂ ಸಹ ನೀರು ಬಿಡಲು ಪ್ರಯತ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments