Webdunia - Bharat's app for daily news and videos

Install App

ನಮ್ಮಗೆ ಸಿಗುವ ಸ್ಥಾನಗಳಲ್ಲಿ ಎಲ್ಲಾ ಗೆಲ್ಲಬೇಕು-ನಿಖಿಲ್ ಕುಮಾರಸ್ವಾಮಿ

geetha
ಬುಧವಾರ, 10 ಜನವರಿ 2024 (14:01 IST)
ಬೆಂಗಳೂರು-ಕೋಲಾರ ಲೋಕಸಭಾ ಕ್ಷೇತ್ರದ ಸಭೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರ್ತಿದೆ .ಇವತ್ತು ಕೋಲಾರ ಕ್ಷೇತ್ರದ ಚುನಾವಣೆ ಸಿದ್ದತೆ ಬಗ್ಗೆ ಶಾಸಕರು,ಮಾಜಿ ಶಾಸಕರು ಮುಖಂಡರ ಜೊತೆ ಸಭೆ ನಡೆಸ್ತಿದ್ದೇವೆ.
 
ಕೋಲಾರ ಕ್ಷೇತ್ರಕ್ಕೆ ಹಲವು ಆಕಾಂಕ್ಷಿಗಳ  ಹೆಸರು ಚರ್ಚೆ ಆಗ್ತಿದೆ ಎಂಬ ವಿಚಾರವಾಗಿ ಆ ವಿಚಾರ ಚರ್ಚೆ ಮಾಡೋದಕ್ಕೆ ಸಭೆ ಕರೆದಿರೋದು.ಇವತ್ತು ಸಂಭಾವ್ಯ ಅಭ್ಯರ್ಥಿಗಳು ಯಾರು ಆಗಬೇಕು.ಅಲ್ಲಿನ ಮುಖಂಡರ ಅಭಿಪ್ರಾಯ ಕೇಳಲು ಸಭೆ ಕರೆದಿದ್ದೇವೆ ಜೊತೆಗೆ ಅಲ್ಲಿನ ಜನತೆ ಅಭಿಪ್ರಾಯ ಹಾಗೂ ಗ್ರೌಂಡ್ ರಿಯಾಲಿಟಿ ಬಗ್ಗೆ ಪಕ್ಷ‌ ಮಾಹಿತಿ ಕಲೆಹಾಕ್ತಿದೆ.ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡ್ತೀವಿ.ನಮ್ಮಗೆ ಸಿಗುವ ಸ್ಥಾನಗಳಲ್ಲಿ ಎಲ್ಲಾ  ಗೆಲ್ಲಬೇಕು.ದೇವೇಗೌಡರು ತೆಗದುಕೊಂಡ ಎನ್ ಡಿ ಎ ಜೊತೆಗೆ ಸಂಬಂಧ ಒಳ್ಳೆ ಉದ್ಧೇಶದಿಂದ ನಿರ್ಧಾರ ತೆಗದುಕೊಂಡಿದ್ದಾರೆ.

ನರೇಂದ್ರ ಮೋದಿಯವರು ದೇವೇಗೌಡರಿಗೆ ಕೊಡುವ ಗೌರವನ್ನ ನಾವೆಲ್ಲಾ ಕಂಡಿದ್ದೇವೆ.ನಮ್ಮನ್ನ ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದಾರೆ.ಹಾಗಾಗಿ ಒಳ್ಳೆ ಉದ್ದೇಶದಿಂದ ಕೈ ಜೋಡಿಸಿದ್ದೇವೆ.೨೮ ಕ್ಷೇತ್ರಗಳಲ್ಲೂ ಬಿಜೆಪಿ ಜೆಡಿಎಸ್ ಅಣ್ಣತಮ್ಮಂದಿರಂತೆ ದುಡಿದು ಗೆಲ್ಲಬೇಕು.ಪ್ರಾಮಾಣಿಕವಾಗಿ ಕೆಲಸ ಮಾಡಲು ಜನರು ಶಕ್ತಿ ತುಂಬಿಸ್ತಾರೆ ಎಂಬ ನಿರೀಕ್ಷೆ ನಮ್ಮಗೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments