Webdunia - Bharat's app for daily news and videos

Install App

ನಮ್ಮಗೆ ಸಿಗುವ ಸ್ಥಾನಗಳಲ್ಲಿ ಎಲ್ಲಾ ಗೆಲ್ಲಬೇಕು-ನಿಖಿಲ್ ಕುಮಾರಸ್ವಾಮಿ

geetha
ಬುಧವಾರ, 10 ಜನವರಿ 2024 (14:01 IST)
ಬೆಂಗಳೂರು-ಕೋಲಾರ ಲೋಕಸಭಾ ಕ್ಷೇತ್ರದ ಸಭೆ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರ್ತಿದೆ .ಇವತ್ತು ಕೋಲಾರ ಕ್ಷೇತ್ರದ ಚುನಾವಣೆ ಸಿದ್ದತೆ ಬಗ್ಗೆ ಶಾಸಕರು,ಮಾಜಿ ಶಾಸಕರು ಮುಖಂಡರ ಜೊತೆ ಸಭೆ ನಡೆಸ್ತಿದ್ದೇವೆ.
 
ಕೋಲಾರ ಕ್ಷೇತ್ರಕ್ಕೆ ಹಲವು ಆಕಾಂಕ್ಷಿಗಳ  ಹೆಸರು ಚರ್ಚೆ ಆಗ್ತಿದೆ ಎಂಬ ವಿಚಾರವಾಗಿ ಆ ವಿಚಾರ ಚರ್ಚೆ ಮಾಡೋದಕ್ಕೆ ಸಭೆ ಕರೆದಿರೋದು.ಇವತ್ತು ಸಂಭಾವ್ಯ ಅಭ್ಯರ್ಥಿಗಳು ಯಾರು ಆಗಬೇಕು.ಅಲ್ಲಿನ ಮುಖಂಡರ ಅಭಿಪ್ರಾಯ ಕೇಳಲು ಸಭೆ ಕರೆದಿದ್ದೇವೆ ಜೊತೆಗೆ ಅಲ್ಲಿನ ಜನತೆ ಅಭಿಪ್ರಾಯ ಹಾಗೂ ಗ್ರೌಂಡ್ ರಿಯಾಲಿಟಿ ಬಗ್ಗೆ ಪಕ್ಷ‌ ಮಾಹಿತಿ ಕಲೆಹಾಕ್ತಿದೆ.ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡ್ತೀವಿ.ನಮ್ಮಗೆ ಸಿಗುವ ಸ್ಥಾನಗಳಲ್ಲಿ ಎಲ್ಲಾ  ಗೆಲ್ಲಬೇಕು.ದೇವೇಗೌಡರು ತೆಗದುಕೊಂಡ ಎನ್ ಡಿ ಎ ಜೊತೆಗೆ ಸಂಬಂಧ ಒಳ್ಳೆ ಉದ್ಧೇಶದಿಂದ ನಿರ್ಧಾರ ತೆಗದುಕೊಂಡಿದ್ದಾರೆ.

ನರೇಂದ್ರ ಮೋದಿಯವರು ದೇವೇಗೌಡರಿಗೆ ಕೊಡುವ ಗೌರವನ್ನ ನಾವೆಲ್ಲಾ ಕಂಡಿದ್ದೇವೆ.ನಮ್ಮನ್ನ ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದಾರೆ.ಹಾಗಾಗಿ ಒಳ್ಳೆ ಉದ್ದೇಶದಿಂದ ಕೈ ಜೋಡಿಸಿದ್ದೇವೆ.೨೮ ಕ್ಷೇತ್ರಗಳಲ್ಲೂ ಬಿಜೆಪಿ ಜೆಡಿಎಸ್ ಅಣ್ಣತಮ್ಮಂದಿರಂತೆ ದುಡಿದು ಗೆಲ್ಲಬೇಕು.ಪ್ರಾಮಾಣಿಕವಾಗಿ ಕೆಲಸ ಮಾಡಲು ಜನರು ಶಕ್ತಿ ತುಂಬಿಸ್ತಾರೆ ಎಂಬ ನಿರೀಕ್ಷೆ ನಮ್ಮಗೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments