Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಯಾರಿಗೂ ಆಹ್ವಾನವಿಲ್ಲ: ಸಿಎಂ ಬೊಮ್ಮಾಯಿ

Webdunia
ಬುಧವಾರ, 8 ಜೂನ್ 2022 (15:12 IST)
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿಯೂ ಗೆಲ್ಲಲಿದ್ದಾರೆ. ಹಾಗಾಗಿ ನಾವು ಯಾವುದೇ ಪಕ್ಷಕ್ಕೆ ಬೆಂಬಲ ಕೋಡಿ ಆಹ್ವಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಬಲದಿಂದಲೇ ಗೆಲ್ಲಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇರುವ ಪ್ರಸ್ತಾವನೆಗೂ ನಮಗೂ ಸಂಬಂಧವಿಲ್ಲ ಎಂದರು.
ಲೋಕಾಯುಕ್ತ ನೇಮಕಾತಿಗೆ ಎಲ್ಲಾ ಪ್ರಕ್ರಿಯೆ ಮುಗಿದು ಕೊನೆ ಹಂತದಲ್ಲಿದೆ.  ಆದಷ್ಟು ಬೇಗನೆ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments