Webdunia - Bharat's app for daily news and videos

Install App

ನೂರಕ್ಕೆ ನೂರರಷ್ಟು ಬಹುಮತವನ್ನು ಸಾಬೀತು ಪಡಿಸುತ್ತೇವೆ

Webdunia
ಶನಿವಾರ, 27 ಜುಲೈ 2019 (10:46 IST)
ಬೆಂಗಳೂರು : ಸೋಮವಾರ ನೂರಕ್ಕೆ ನೂರರಷ್ಟು ಬಹುಮತವನ್ನು ಸಾಬೀತು ಪಡಿಸುತ್ತೇವೆ  ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು,  ನೂರಕ್ಕೆ ನೂರರಷ್ಟು ಬಹುಮತವನ್ನು ಸಾಬೀತು ಪಡಿಸುತ್ತೇವೆ. ಸಿಎಂ ಬಿಎಸ್ ಯಡಿಯೂರಪ್ಪ ಒಬ್ಬ ಹೋರಾಟಗಾರ. ಸ್ವಪ್ರಯತ್ನದಿಂದ ರೈತನಾಯಕನಾಗಿ ಹೊರಹೊಮ್ಮಿದವರು. ಬಂದ ತಕ್ಷಣ ರೈತರ ಪರವಾದ ನಿರ್ಣಯ ಕೈಗೊಂಡಿದ್ದಾರೆ. ಬಡವರು, ಕೂಲಿ ಕಾರ್ಮಿಕರು, ನೇಕಾರರಿಗೆ ಆದ್ಯತೆ ನೀಡ್ತಾರೆ ಎಂದು ಅವರು ತಿಳಿಸಿದ್ದಾರೆ.


ಹಾಗೇ ಈ ಬಗ್ಗೆ ಮಾತನಾಡಿದ  ಸಂಸದೆ ಶೋಭಾ ಕರಂದ್ಲಾಜೆ ಅವರು, ಬಿಜೆಪಿ ಪಕ್ಷ ಸೋಮವಾರ ಸುಲಭವಾಗಿ ಬಹುಮತ ಸಾಬೀತುಪಡಿಸಲಿದೆ, ಸ್ವತಂತ್ರ್ಯ ಸರ್ಕಾರ ಬಿಜೆಪಿಯ ಆದ್ಯತೆ ಹೀಗಾಗಿ 'ನಮಗೆ ಜೆಡಿಎಸ್ ಬಾಹ್ಯ ಬೆಂಬಲ ಬೇಕಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ' ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments