Webdunia - Bharat's app for daily news and videos

Install App

ಬಸವಣ್ಣನ ತತ್ವ ಸಿದ್ದಂತದ ಮೇಲೆ ನಾವು ಅಧಿಕಾರ ಹಂಚಿಕೆ ಮಾಡುತ್ತೇವೆ- ಲಕ್ಷ್ಮೀ ಹೆಬ್ಬಾಳ್ಕರ್

Webdunia
ಗುರುವಾರ, 18 ಮೇ 2023 (20:20 IST)
ಬೆಂಗಳೂರು ಬಿಟ್ಟರೆ ಬೆಳಗಾವಿ ಅತಿ ದೊಡ್ಡ ಜಿಲ್ಲೆ 18 ರ ಪೈಕಿ 11 ಸ್ಥಾನದಲ್ಲಿ ಗೆದ್ದಿದ್ದೇವೆ.ಈ ಬಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನವನ್ನ ಗೆದ್ದಿದ್ದೇವೆ.ಕನಿಷ್ಠ 3 ಸಚಿವ ಸ್ಥಾನ ಜಿಲ್ಲೆಗೆ ನೀಡಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
 
ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದು,ನಾವು ಜಾತಿ, ಸಮುದಾಯದ ಮೇಲೆ ಸ್ಥಾನ ಹಂಚಿಕೆ ಮಾಡಲ್ಲ.ಬಸವಣ್ಣನ ತತ್ವ ಸಿದ್ದಂತದ ಮೇಲೆ ನಾವು ಅಧಿಕಾರ ಹಂಚಿಕೆ ಮಾಡುತ್ತೇವೆ. ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments