Webdunia - Bharat's app for daily news and videos

Install App

ನಕ್ಸಲ್‌ ಶರಣಾಗತಿ ಪರಿಹಾರ ನಮಗೂ ಸಿಗಬೇಕು: ಎನ್‌ಕೌಂಟರ್‌ಗೆ ಬಲಿಯಾದ ವಿಕ್ರಂ ಗೌಡ ಸಹೋದರಿ ಅಳಲು

Sampriya
ಬುಧವಾರ, 8 ಜನವರಿ 2025 (15:40 IST)
Photo Courtesy X
ಉಡುಪಿ: ‌‌ರಾಜ್ಯ ಸರ್ಕಾರವು ನಕ್ಸಲರಿಗೆ ಶರಣಾಗತಿ ನೀಡುವ ಪರಿಹಾರ ಕೊಡಬೇಕು ಎಂದು ಮೃತ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡ  ಸಹೋದರಿ ಸುಗುಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ ನವೆಂಬರ್‌ 19ರಂದು ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಲಾಗಿತ್ತು.

ಎನ್‌ಕೌಂಟರ್‌ ಆಗಿದೆ, ಜೀವವೂ ಹೋಗಿದೆ. ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ, ಪರಿಹಾರ ಆದ್ರೂ ನೀಡಿ ಅಂತ ಅಳಲು ತೋಡಿಕೊಂಡಿದ್ದಾರೆ.

ನಾವು ಕಷ್ಟದಲ್ಲಿದ್ದೇವೆ, ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದಿದ್ದರೂ ನಮ್ಮ ದಿನ ಸಾಗೋದಿಲ್ಲ. ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ ಸಾಕು ಎಂದು ಸುಗುಣ ಕೋರಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments