Webdunia - Bharat's app for daily news and videos

Install App

ನಮ್ಮ ಗ್ಯಾರಂಟಿಗಳು ಜನರಿಗೆ ತಲುಪುತ್ತಿದೆಯಾ ಇಲ್ಲವಾ ಎಂದು ಚರ್ಚೆ ಮಾಡಬೇಕು- ಡಿಕೆಶಿ

Webdunia
ಮಂಗಳವಾರ, 25 ಜುಲೈ 2023 (13:49 IST)
ಸಚಿವರ ವಿರುದ್ಧ ಶಾಸಕರು ಪತ್ರ ಬರೆದ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಯಾರು ಸಹ ಪತ್ರ ಬರೆದಿಲ್ಲ.. ಎಲ್ಲರೂ ಅವರವರ ಕ್ಷೇತ್ರದಲ್ಲಿ ಕೆಲಸ ಮಾಡ್ತಾ ಇದ್ದಾರೆ.ಗೆಲ್ಲಲಿ, ಸೋಲಲಿ ಅವರನ್ನು ಗಮನದಲ್ಲಿ ಇಡಬೇಕು ಎಂದು ಹೇಳಿದ್ದೇವೆ.ನಮ್ಮದು ಕೆಲ ಕಾರ್ಯಕ್ರಮಗಳಿವೆ.ಅಸೆಂಬ್ಲಿ ಇದ್ದ ಕಾರಣ ಚರ್ಚೆ ಮಾಡಲು ಆಗಿಲ್ಲ.ಅದರ ಬಗ್ಗೆ ಚರ್ಚೆ ಮಾಡಬೇಕು.ಭ್ರಷ್ಟಾಚಾರದ ಬಗ್ಗೆ ಕೆಲ ಕಡೆ ಬರ್ತಾ ಇದೆ.ಪ್ರಜಾಪ್ರತಿನಿಧಿಗಳನ್ನು ಮಾಡಿದ್ದೇವೆ.ಅದರ ಬಗ್ಗೆ ಹುಡುಗರಿಗೆ ಮಾಹಿತಿ ಕೊಡಬೇಕು.ನಮ್ಮ ಗ್ಯಾರಂಟಿಗಳು ಜನರಿಗೆ ತಲುಪುತ್ತಿದೆಯಾ ಇಲ್ಲವಾ ಎಂದು ಚರ್ಚೆ ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಎಲ್ಲರೂ ಬಹಳ ಆಸೆಯಲ್ಲಿ ಇದ್ದಾರೆ.ಆ ಮಾತು ಕೊಟ್ಟಿದ್ದೇವೆ, ಈ ಮಾತು  ಕೋಟಿದ್ದೇವೆ ಎಂದಿದೆ.ನನ್ನ ಇಲಾಖೆಯಲ್ಲಿ ಹೋಲ್ಡ್ ಮಾಡಿ ಎಂದು ಹೇಳಿದ್ದೇನೆ.ಹತ್ತು, 100, 300 ಕೋಟಿ ಕೆಲಸ ಕೇಳ್ತಾ ಇದ್ದಾರೆ.ಸದ್ಯಕ್ಕೆ ಆಗಲ್ಲ ಹೋಲ್ಡ್ ಮಾಡಿ  ಎಂದು ಹೇಳಿದ್ದೇವೆ.ವರ್ಗಾವಣೆ ಸಮಯ ಮಿತಿ ಇದೆ.ಸಮಯ ಮಿತಿಯಲ್ಲಿ ಮಾಡಲಾಗಿದೆ.ಉಳಿದಿದ್ದು ಸಿಎಂಗೆ ಬಿಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments