Webdunia - Bharat's app for daily news and videos

Install App

ಗೆಲ್ಲುವಂತಹವರಿಗೆ ಮೊದಲು ನಾವು ಟಿಕೆಟ್ ಕೊಡಬೇಕು ಈ ಸ್ಟೇಟರ್ಜಿ ಬಳಸಿ ಗೆದ್ದಿದ್ದಾರೆ..!

Webdunia
ಗುರುವಾರ, 8 ಡಿಸೆಂಬರ್ 2022 (15:40 IST)
ಒಂದು ಕಡೆ ನಾವು ಗೆದಿದ್ದೇವೆ.ನಾವು ನಿರೀಕ್ಷೆ ಮಾಡಿರಲಿಲ್ಲ ಇಷ್ಟು ಅಂತರದಿಂದ ಸೋಲುತ್ತೇವೆ ಅಂತ.AAP 7 ಸ್ಥಾನವನ್ನು ಪಡೆದರು ಸಹ ನಮ್ಮ ಮತಗಳನ್ನ ಪಡೆದಿದ್ದಾರೆ.ಜೆಡಿಎಸ್ ನಿಂದ ನಮಗೇ ಏನೂ ತೊಂದರೆ ಇಲ್ಲ.ಅವರು ಗೆಲ್ಲೊ ಕಡೆ ಅವರು ಗೆಲ್ಲುತ್ತಾರೆ ನಾವು ಗೆಲ್ಲುವ ಕಡೆ ನಾವೇ ಗೆಲುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ
 
ಇನ್ನೂ ಕ್ಲಾಶ್ ಆಗುವಂತಹ ಸಂಭವ ಕಡಿಮೆ.ನಾವು ಸೆಕ್ಯುಲರ್ ವೋಟ್ ಗಳು ಬದಲಾವಣೆಯಾಗಿದೆ.ಈಗ ಪಕ್ಕದ ರಾಜ್ಯಗಳು ಕೇರಳ, ತಮಿಳುನಾಡು , ಆಂಧ್ರ ಈ ತರಹ ಇದೆ .ಯಾವುದೇ ಹೊಸ ಪಕ್ಷ ಬಂದ್ರೆ ಸಾಮಾನ್ಯವಾಗಿ ಸೆಕ್ಯುಲರ್ ವೋಟ್ ಗಳನ್ನ  ಸೆಳೆಯುತ್ತಾರೆ.ಮುಸ್ಲಿಂ ಆಗಬಹುದು ಯಾರೇ ಆಗಬಹುದು ಎಲ್ಲರಿಗೂ ಒಂದೆ ಸ್ಥಾನ ಮಾನವನ್ನು ಕೊಡುತ್ತೆ.ಗೆಲ್ಲುವಂತಹವರಿಗೆ ಮೊದಲು ನಾವು ಟಿಕೆಟ್ ಕೊಡಬೇಕು.ಬಿಜೆಪಿ ಅವರು ಇದೇ ಸ್ಟೇಟರ್ಜಿ ಬಳಸಿಯೇ ಗೆದಿದ್ದು .ಪಕ್ಷ ಕರ್ನಾಟಕದಲ್ಲಿ ಅಧಿಕಾರ ಬರಬೇಕಾದರೆ ಈ ತರಹದು ಎಲ್ಲ ಮಾಡಬೇಕು.ಮೋದಿ ಅವರು ಆಂಬುಲೆನ್ಸ್ ಬಂದಾಗ ದಾರಿ ಬಿಡೋದು ಈ ತರಹ ಸ್ಟ್ಯಾಟರ್ಜಿ ಮಾಡುತ್ತಾರೆ.ನಮ್ಮ ಕಾಂಗ್ರೆಸ್ ನವರು ಈ ತರಹ ಮಾಡಲ್ಲ ಎಂದು ಮೋದಿಯ ಬಗ್ಗೆ ಸತೀಶ್ ಜಾರಕಿಹೊಳಿ ಹೊಗಲಿದ್ದಾರೆ
 
ಇಲ್ಲಿನ ಸಂಸ್ಕೃತಿ ರಾಜಕೀಯ ಬೇರೆ ಇದೇ.ಅಲ್ಲಿನ ಆಚಾರ ವಿಚಾರಗಳು ಸಹ ಬೆರೆ ತರಹ ಇದೆ.ನಾರ್ತ್ ಇಂಡಿಯ ಚುನಾವಣೆಯೇ ಬೇರೆ ಇದೇ,ಸೌತ್ ಇಂಡಿಯಾ ಚುನಾವಣೆಯೇ ಬೇರೆ ಇದೇ ಆ ರಾಜ್ಯಕ್ಕೂ ಇಲ್ಲಿಗೂ ಏನೂ ಇಂಪ್ಯಾಕ್ಟ್ ಆಗಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments