Webdunia - Bharat's app for daily news and videos

Install App

ಕಾಂಗ್ರೆಸ್‌ನವರಿಂದಲೇ ನಡಹಳ್ಳಿ ವಿರುದ್ಧ ಷಡ್ಯಂತ್ರ; ಕುಮಾರಸ್ವಾಮಿ ವಾಗ್ದಾಳಿ

Webdunia
ಗುರುವಾರ, 18 ಫೆಬ್ರವರಿ 2016 (19:31 IST)
ಕಾಂಗ್ರೆಸ್‌ ಪಕ್ಷದ ನಾಯಕರಿಂದಲೇ ಶಾಸಕ ನಡಹಳ್ಳಿ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ..
 
ರಾಜಕೀಯವಾಗಿ ಶಾಸಕ ಎ.ಎಸ್.ನಡಹಳ್ಳಿಯವರನ್ನು ತುಳಿಯಲು ಕುತಂತ್ರ ನಡೆಸಿದೆ. ಕಾಂಗ್ರೆಸ್ ಮುಖಂಡರ ಷಡ್ಯಂತ್ರದ ಬಗ್ಗೆ ನಡಹಳ್ಳಿ ನನ್ನ ಮುಂದೆ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಅವರ ಬೆಂಬಲಕ್ಕೆ ಜೆಡಿಎಸ್ ನಿಂತಿದೆ ಎಂದು ಘೋಷಿಸಿದರು.
 
ನಡಹಳ್ಳಿ ಸೂಚಿಸಿದ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಶಾಸಕ ನಡಹಳ್ಳಿಯವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಶಾಸಕ ನಡಹಳ್ಳಿಯವರ ವಿರುದ್ಧ ಕತ್ತಿಮಸೆಯುತ್ತಿದ್ದಾರೆ. ಅವರನ್ನು ಪಕ್ಷದಿಂದ ಹೊರಹಾಕಲು ಸಂಚು ರೂಪಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments