Webdunia - Bharat's app for daily news and videos

Install App

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುತ್ತೇವೆ: ಬೊಮ್ಮಾಯಿ

Webdunia
ಶುಕ್ರವಾರ, 28 ಜನವರಿ 2022 (15:59 IST)
ಬೆಂಗಳೂರು : ದೊಡ್ಡ ಪರಿವಾರ ಸೇರಿದ್ದು ನನ್ನ ಪುಣ್ಯವೆಂದು ಭಾವಿಸ್ತೇನೆ. ಪ್ರಜಾಪ್ರಭುತ್ವದ ಯಶಸ್ವಿಗೆ ಇಂತಹ ಭಾವನೆಯೇ ಕಾರಣ.

ಈ ಸಂಬಂಧ ಇರದೇ ಯಾವ ಸಾಧನೆ ಮಾಡಲೂ ಆಗಲ್ಲ. ಬೇರೆ ಪಕ್ಷದಲ್ಲಿ ಬರೀ ವ್ಯವಹಾರಿಕ ಮಾತ್ರ ಇರುತ್ತದೆ. ಸೇವಾ ಮನೋಭಾವನೆ ಇರುವವರೆಲ್ಲ ಬಿಜೆಪಿ ಕಟ್ಟಿದ್ದಾರೆ ಎಂದು ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಸಿಎಂ ಆಗಿ ನನ್ನ ಮೇಲೆ ಗುರುತರ ಜವಾಬ್ದಾರಿ ಇದೆ. ನಮ್ಮ ಸಂಸ್ಕೃತಿ ಉಳಿಸಿಕೊಂಡು, ನಾಡು, ದೇಶ ಕಟ್ಟಬೇಕಿದೆ ಎಂದು ಅಭಿನಂದನಾ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 6 ಸಾವಿರ ಕೋಟಿ ಅಲ್ಲದೇ, 13 ಸಾವಿರ ಕೋಟಿ ಕೊಡಲಾಗಿದ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments