ಅಶೋಕ್​​ ಪುನಃ ಬಂದ್ರೆ ಸ್ವಾಗತಿಸುತ್ತೇವೆ

Webdunia
ಬುಧವಾರ, 15 ಫೆಬ್ರವರಿ 2023 (20:04 IST)
ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಆರ್ ಅಶೋಕ ಅವರು ಆ ಜವಾಬ್ದಾರಿಯನ್ನು ತ್ಯಜಿಸಿರುವ ಕತೆ ನಿಮಗೆ ಗೊತ್ತಿದೆ. ಅದಕ್ಕೂ ಮೊದಲು, ಜಿಲ್ಲೆಯ ಹಲವಾರು ಭಾಗಗಳಲ್ಲಿ ಅಶೋಕ ಗೋ ಬ್ಯಾಕ್ ಅಂತ ಹಲವು ಅಭಿಯಾನಗಳು ನಡೆದಿದ್ದವು. ಇದೇ ಹಿನ್ನೆಲೆಯಲ್ಲಿ ಕೆ.ಆರ್. ಪೇಟೆ ಶಾಸಕ ಮತ್ತು ಸಚಿವ ಕೆ.ಸಿ.ನಾರಾಯಣಗೌಡ ಅವರು ಕ್ಷೇತ್ರದ ಸಂತೆಬಾಚಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ತಮಗೆ ಮಂಡ್ಯ ಜಿಲ್ಲೆಯ ಉಸ್ತುವಾರಿ ವಹಿಸಿಕೊಳ್ಳುವುದು ಬೇಕಿಲ್ಲ ಎಂದರು. ಹಾಗಾದರೆ ಅವರು ಯಾವುದಾದರೂ ಅಭ್ಯರ್ಥಿಯನ್ನು ಸೂಚಿಸುತ್ತಾರಾ ಅಂತ ಕೇಳಿದ್ದಕ್ಕೆ, ಪಕ್ಷದಲ್ಲಿ ತಾನಿನ್ನೂ ಚಿಕ್ಕವ, ವರಿಷ್ಠರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರಲ್ಲದೆ, ಪುನಃ ಅಶೋಕ ಅವರನ್ನೇ ಹೈಕಮಾಂಡ್ ನೇಮಕ ಮಾಡಿದರೂ ನಿರ್ಧಾರವನ್ನು ಸ್ವಾಗತಿಸುವುದಾಗಿ ನಾರಾಯಣಗೌಡ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ನಿಜವಾದ ಶತ್ರು ಆರ್‌ಎಸ್‌ಎಸ್‌: ರಾಹುಲ್ ಗಾಂಧಿ ಕಿಡಿ

ನಮ್ಮ ಕಾಳಜಿ ಕೇವಲ ವಿದ್ಯಾರ್ಥಿಗಳು, ಪೋಷಕರ ಬಗ್ಗೆ: ಕೆಸಿ ವೇಣುಗೋಪಾಲ್

ಸಿಎಂ ಸೂಚನೆಯಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಮಾನ ವಿರುದ್ಧ ಮೇಲ್ಮನವಿ: ಸಚಿವ ರಾಮಲಿಂಗಾರೆಡ್ಡಿ

ಮಹಿಳೆ ಎಂದರೆ ಅಬಲೆ ಎಂದವರು ಯಾರು.. ಈ ಮಹಿಳೆ ರಸ್ತೆಯಲ್ಲೇ ಕಿತ್ತಾಡಿದ್ದು ನೋಡಿದ್ರೆ ಶಾಕ್ ಆಗ್ತೀರಿ video

ದೇಶದಲ್ಲಿ ವಿದ್ಯಾರ್ಥಿಗಳು, ಮೂರ್ಖರು ಮತ್ತು ಅಂಧಭಕ್ತರು ಎಂಬ ಮೂರು ವರ್ಗದವರಿದ್ದಾರೆ: ರಾಹುಲ್ ಗಾಂಧಿ ವಿವಾದ Video

ಮುಂದಿನ ಸುದ್ದಿ
Show comments