Webdunia - Bharat's app for daily news and videos

Install App

ನಾಡಿದ್ದು ರಾಮನಗರದಲ್ಲಿ ಪಾದಯಾತ್ರೆ ಮಾಡುತ್ತಿದ್ದೆವೆ-ಡಿಸಿಎಂ ಡಿಕೆ ಶಿವಕುಮಾರ್

Webdunia
ಮಂಗಳವಾರ, 5 ಸೆಪ್ಟಂಬರ್ 2023 (16:23 IST)
ಭಾರತ ಜೋಡೋ ಯಾತ್ರೆ ಮುಗಿದು ಸಪ್ಟೆಂಬರ್ 7 ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ.ಭಾರತ ಜೋಡೋ ಯಾತ್ರೆಯ ನೆನಪಿಗಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಭಾರತ ಜೋಡೋ ಯಾತ್ರಾ ಮಾಡಲಿದ್ದೆವೆ.ನಾಡಿದ್ದು ರಾಮನಗರದಲ್ಲಿ ಪಾದಯಾತ್ರೆ ಮಾಡುತ್ತಿದ್ದೆವೆ ಈ ಭಾರತ ಜೋಡೋ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.ಬೆಂಗಳೂರಿನಲ್ಲಿ ಪಾದಯಾತ್ರೆ ಮಾಡಬೇಕಿತ್ತು ಆದರೆ ಅಲ್ಲಿ ಟ್ರಾಫಿಕ್ ಸಮಸ್ಯೆ ಉಂಡಾಗಲಿದೆ .ಹಾಗಾಗಿ ನಾನೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿ ರಾಮನಗರದಲ್ಲಿ ಭಾರತ ಜೋಡೋ ಯಾತ್ರಾ ಮಾಡುತ್ತಿದ್ದೆವೆ.ನಾಡಿದ್ದು ಕ್ಯಾಬಿನೆಟ್ ಸಭೆ ಕೂಡ ಇದೆ..ಕ್ಯಾಬಿನೆಟ್ ಸಭೆ ಮುಗಿದ ಬಳಿಕ ಸಚಿವರು ಭಾರತ ಜೋಡೋ ಯಾತ್ರಾ ಮಾಡಬಹುದು ಅಥವಾ ಸಪ್ಟೆಂಬರ್ 8 ರಂದು ಮಾಡಬಹುದು. ಸುಮಾರು ಒಂದು ಗಂಟೆಗಳ ವರೆಗೆ ಈ ಪಾದಯಾತ್ರೆ ನಡೆಯಲಿದೆ.ಭಾರತ ಜೋಡೋ ಯಾತ್ರ ಮಾಡಬೇಕು ಅಂತ ನಮಗೆ ಎಐಸಿಸಿ ಇಂದ ಸೂಚನೆ ಬಂದಿದೆ.
 
ಶೀಘ್ರದಲ್ಲೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡುತೇವೆ.15-20 ಜನ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷರಾಗಿ ಮಾಡುತೇವೆ.ಉಳಿದ ಎಲ್ಲಾ ನಿಗಮ ಮಂಡಳಿಯನ್ನು ನಮ್ಮ ಕಾರ್ಯಕರ್ತರಿಗೆ ಕೋಡುತೇವೆ.ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಕನಕಪುರದಲ್ಲಿ ಮಾಡಬೇಕು ಅಂತ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ನಿರ್ಧಾರ ಆಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments