Webdunia - Bharat's app for daily news and videos

Install App

ನಾಡಿದ್ದು ರಾಮನಗರದಲ್ಲಿ ಪಾದಯಾತ್ರೆ ಮಾಡುತ್ತಿದ್ದೆವೆ-ಡಿಸಿಎಂ ಡಿಕೆ ಶಿವಕುಮಾರ್

Webdunia
ಮಂಗಳವಾರ, 5 ಸೆಪ್ಟಂಬರ್ 2023 (16:23 IST)
ಭಾರತ ಜೋಡೋ ಯಾತ್ರೆ ಮುಗಿದು ಸಪ್ಟೆಂಬರ್ 7 ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ.ಭಾರತ ಜೋಡೋ ಯಾತ್ರೆಯ ನೆನಪಿಗಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಭಾರತ ಜೋಡೋ ಯಾತ್ರಾ ಮಾಡಲಿದ್ದೆವೆ.ನಾಡಿದ್ದು ರಾಮನಗರದಲ್ಲಿ ಪಾದಯಾತ್ರೆ ಮಾಡುತ್ತಿದ್ದೆವೆ ಈ ಭಾರತ ಜೋಡೋ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.ಬೆಂಗಳೂರಿನಲ್ಲಿ ಪಾದಯಾತ್ರೆ ಮಾಡಬೇಕಿತ್ತು ಆದರೆ ಅಲ್ಲಿ ಟ್ರಾಫಿಕ್ ಸಮಸ್ಯೆ ಉಂಡಾಗಲಿದೆ .ಹಾಗಾಗಿ ನಾನೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿ ರಾಮನಗರದಲ್ಲಿ ಭಾರತ ಜೋಡೋ ಯಾತ್ರಾ ಮಾಡುತ್ತಿದ್ದೆವೆ.ನಾಡಿದ್ದು ಕ್ಯಾಬಿನೆಟ್ ಸಭೆ ಕೂಡ ಇದೆ..ಕ್ಯಾಬಿನೆಟ್ ಸಭೆ ಮುಗಿದ ಬಳಿಕ ಸಚಿವರು ಭಾರತ ಜೋಡೋ ಯಾತ್ರಾ ಮಾಡಬಹುದು ಅಥವಾ ಸಪ್ಟೆಂಬರ್ 8 ರಂದು ಮಾಡಬಹುದು. ಸುಮಾರು ಒಂದು ಗಂಟೆಗಳ ವರೆಗೆ ಈ ಪಾದಯಾತ್ರೆ ನಡೆಯಲಿದೆ.ಭಾರತ ಜೋಡೋ ಯಾತ್ರ ಮಾಡಬೇಕು ಅಂತ ನಮಗೆ ಎಐಸಿಸಿ ಇಂದ ಸೂಚನೆ ಬಂದಿದೆ.
 
ಶೀಘ್ರದಲ್ಲೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡುತೇವೆ.15-20 ಜನ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷರಾಗಿ ಮಾಡುತೇವೆ.ಉಳಿದ ಎಲ್ಲಾ ನಿಗಮ ಮಂಡಳಿಯನ್ನು ನಮ್ಮ ಕಾರ್ಯಕರ್ತರಿಗೆ ಕೋಡುತೇವೆ.ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಕನಕಪುರದಲ್ಲಿ ಮಾಡಬೇಕು ಅಂತ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ನಿರ್ಧಾರ ಆಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments