ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ : ಮುತಾಲಿಕ್

Webdunia
ಶನಿವಾರ, 28 ಮೇ 2022 (11:57 IST)
ಮೈಸೂರು : ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ತೆಗೆದು ರಾಮ ಮಂದಿರ ಮರಳಿ ಕಟ್ಟಿದ ರೀತಿಯಲ್ಲಿ ಮಳಲಿ ಮಸೀದಿಯ ಜಾಗದಲ್ಲೂ ಮೂಲ ದೇವಸ್ಥಾನ ನಿರ್ಮಿಸುತ್ತೇವೆ.

ತಾಕತ್ ಇದ್ದರೆ ತಡೆಯಿರಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಮಳಲಿ ಮಸೀದಿ ಬಿಟ್ಟು ಕೊಡುವುದು ಕನಸಿನ ಮಾತು ಎಂಬ ಎಸ್ಡಿಪಿಐ ರಾಜ್ಯಾಧ್ಯಕ್ಷನ ಮಾತಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ರಾಜ್ಯದ 30 ಸಾವಿರ ಮಸೀದಿಗಳ ಮೂಲದಲ್ಲಿ ದೇವಸ್ಥಾನಗಳಿವೆ. ಅವುಗಳನ್ನು ವಾಪಸ್ ಪಡೆದೇ ತೀರುತ್ತೇವೆ. ಎಸ್ಡಿಪಿಐಗೆ ತಾಕತ್ ಇದ್ದರೆ ಅದನ್ನು ತಡೆಯಲಿ. ಇದು ನನ್ನ ಸವಾಲು ಎಂದರು. 

ಮಳಲಿಯ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹು ಪತ್ತೆಯಾಗಿದೆ. ಅದನ್ನು ವಾಪಸ್ ಪಡೆದೇ ಪಡೆಯುತ್ತೇವೆ. ಎಲ್ಲಾ ಮಸೀದಿಗಳನ್ನು ದೇವಾಲಯ ಒಡೆದು ಕಟ್ಟಲಾಗಿದೆ. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ ರೀತಿ ಮಳಲಿ ಮಸೀದಿಯನ್ನು ಪಡೆಯುತ್ತೇವೆ ಎಂದರು.

ಅನುಭವ ಮಂಟಪದ ಪವಿತ್ರ ಸ್ಥಾನ ಈಗ ಅಪವಿತ್ರವಾಗಿದೆ. ಪೀರ್ ಪಾಷಾ ಬಂಗ್ಲೆಯನ್ನು ಅನುಭವ ಮಂಟಪವಾಗಿ ಮತ್ತೆ ಬದಲಾಯಿಸಬೇಕು. ಈ ನಿಟ್ಟಿನಲ್ಲಿನ ಜೂನ್ 12 ರ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲವಿದೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊರಿಗೆ ಹೋಗಲು ಬಸ್ ಸಿಕ್ತಿಲ್ವಾ, ಬಿಎಂಟಿಸಿಯಿಂದ ಗುಡ್ ನ್ಯೂಸ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments