Webdunia - Bharat's app for daily news and videos

Install App

ನಾವು ಮತ್ತೆ ರಾಜ್ಯದಲ್ಲಿ ಪುಟಿದೆಳುತ್ತೇವೆ- ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ‌

Webdunia
ಶುಕ್ರವಾರ, 19 ಮೇ 2023 (14:49 IST)
ಆರು ದಿವಸ ನಂತರ ಸಿದ್ದರಾಮಯ್ಯ ಆಯ್ಕೆ ಆಗಿದ್ದರೆ ಅವರಿಗೆ ಅಭಿನಂದನೆ ಹಾಗೆ ಡಿ ಕೆ ಶಿವಕುಮಾರ್ ಅವರಿಗೂ ಅಭಿನಂದನೆ ಎಂದು ಆರ್ ಟಿ ನಗರದಲ್ಲಿರುವ ನಿವಾಸದಲ್ಲಿ ಬೊಮ್ಮಾಯಿ ಹೇಳಿದ್ದಾರೆ.
 
ಈ ವೇಳೆ ಮಾತನಾಡಿದ ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಜಾಪ್ರಭುತ್ವ ದಲ್ಲಿ ಜನ ಎನ್ ತೀರ್ಮಾನ ಕೊಡ್ತಾರೆ ಅದನ್ನ ಒಪ್ಪಬೇಕು.ಇವತ್ತು ನಮಗೆ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕೆಂಬುದನ್ನ ಜನ ತೀರ್ಮಾನ ಮಾಡಿದ್ದಾರೆ.ಜನ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ ಇಟ್ಟಿದ್ದಾರೆ.ಇದನ್ನ ಅವರು ಪೂರೈಸಿಸಬೇಕು.ಪೂರೈಸುವ ಸಂದರ್ಭದಲ್ಲಿ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ನೋಡ್ಕೋಬೇಕು ಹಾಗೂ ಗ್ಯಾರಂಟಿಗಳನ್ನ ಈಡೇರಿಸಬೇಕು.ವಿರೋಧ ಪಕ್ಷವಾಗಿ ನಾವು ಪ್ರಾಮಾಣಿಕವಾಗಿ ನಡಿಸ್ತೀವಿ.ರಾಜ್ಯಕ್ಕೆ ಅನ್ಯಾಯ ಆದಾಗ ನಾವು ಅದನ್ನ ಹೆಚ್ಚರಿಸುವ ಕೆಲಸವನ್ನ ಮಾಡ್ತೀವಿ.ಕರ್ನಾಟಕ ಒಂದು ಸುಭಿಕ್ಷವಾಗಿರುವ ಒಂದು ನಾಡು.ಕರ್ನಾಟಕ ಅಭ್ಯುದೆಯಾ ಎಲ್ಲ ಆಯಾಮ ಗಳಲ್ಲಿ ನಮ್ಮ ವಿರೋಧ ಪಕ್ಷ ಕೆಲಸ ಮಾಡುತ್ತೆ ಎಂದು ಹೇಳಿದ್ರು.
 
ಇನ್ನೂ ಎರಡು ಮೂರು ದಿವಸದಲ್ಲಿ ಶಾಸಕರ ಸಭೆ ಕರಿಯಲಿದೆ ಸೋಲಿನ ಪರಮರ್ಶೆ ಆಗಲಿದೆ ನಮ್ಮ ಪಕ್ಷದಲ್ಲಿ ಯಾವುದೇ ನಾಯಕತ್ವದ ಕೊರತೆ ಇಲ್ಲ.ನಮ್ಮ ರಾಜ್ಯದ ಕಾರ್ಯಕ್ರಮವನ್ನು ತಲಿಪಿಸುವಲ್ಲಿ ನಾವು ಹಿಂದೆ ಇದ್ದದ್ದು,ಕಾಂಗ್ರೆಸ್ ಮುಂದೆ ಇದ್ದದ್ದು ಸೋಲಿಗೆ ಕಾರಣ ವಾಗಿರ್ಬೋದು.ನಾವು ಮತ್ತೆ ರಾಜ್ಯದಲ್ಲಿ ಪುಟಿದೆಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments