Webdunia - Bharat's app for daily news and videos

Install App

ನಾವು ಮತ್ತೆ ರಾಜ್ಯದಲ್ಲಿ ಪುಟಿದೆಳುತ್ತೇವೆ- ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ‌

Webdunia
ಶುಕ್ರವಾರ, 19 ಮೇ 2023 (14:49 IST)
ಆರು ದಿವಸ ನಂತರ ಸಿದ್ದರಾಮಯ್ಯ ಆಯ್ಕೆ ಆಗಿದ್ದರೆ ಅವರಿಗೆ ಅಭಿನಂದನೆ ಹಾಗೆ ಡಿ ಕೆ ಶಿವಕುಮಾರ್ ಅವರಿಗೂ ಅಭಿನಂದನೆ ಎಂದು ಆರ್ ಟಿ ನಗರದಲ್ಲಿರುವ ನಿವಾಸದಲ್ಲಿ ಬೊಮ್ಮಾಯಿ ಹೇಳಿದ್ದಾರೆ.
 
ಈ ವೇಳೆ ಮಾತನಾಡಿದ ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಜಾಪ್ರಭುತ್ವ ದಲ್ಲಿ ಜನ ಎನ್ ತೀರ್ಮಾನ ಕೊಡ್ತಾರೆ ಅದನ್ನ ಒಪ್ಪಬೇಕು.ಇವತ್ತು ನಮಗೆ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕೆಂಬುದನ್ನ ಜನ ತೀರ್ಮಾನ ಮಾಡಿದ್ದಾರೆ.ಜನ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ ಇಟ್ಟಿದ್ದಾರೆ.ಇದನ್ನ ಅವರು ಪೂರೈಸಿಸಬೇಕು.ಪೂರೈಸುವ ಸಂದರ್ಭದಲ್ಲಿ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ನೋಡ್ಕೋಬೇಕು ಹಾಗೂ ಗ್ಯಾರಂಟಿಗಳನ್ನ ಈಡೇರಿಸಬೇಕು.ವಿರೋಧ ಪಕ್ಷವಾಗಿ ನಾವು ಪ್ರಾಮಾಣಿಕವಾಗಿ ನಡಿಸ್ತೀವಿ.ರಾಜ್ಯಕ್ಕೆ ಅನ್ಯಾಯ ಆದಾಗ ನಾವು ಅದನ್ನ ಹೆಚ್ಚರಿಸುವ ಕೆಲಸವನ್ನ ಮಾಡ್ತೀವಿ.ಕರ್ನಾಟಕ ಒಂದು ಸುಭಿಕ್ಷವಾಗಿರುವ ಒಂದು ನಾಡು.ಕರ್ನಾಟಕ ಅಭ್ಯುದೆಯಾ ಎಲ್ಲ ಆಯಾಮ ಗಳಲ್ಲಿ ನಮ್ಮ ವಿರೋಧ ಪಕ್ಷ ಕೆಲಸ ಮಾಡುತ್ತೆ ಎಂದು ಹೇಳಿದ್ರು.
 
ಇನ್ನೂ ಎರಡು ಮೂರು ದಿವಸದಲ್ಲಿ ಶಾಸಕರ ಸಭೆ ಕರಿಯಲಿದೆ ಸೋಲಿನ ಪರಮರ್ಶೆ ಆಗಲಿದೆ ನಮ್ಮ ಪಕ್ಷದಲ್ಲಿ ಯಾವುದೇ ನಾಯಕತ್ವದ ಕೊರತೆ ಇಲ್ಲ.ನಮ್ಮ ರಾಜ್ಯದ ಕಾರ್ಯಕ್ರಮವನ್ನು ತಲಿಪಿಸುವಲ್ಲಿ ನಾವು ಹಿಂದೆ ಇದ್ದದ್ದು,ಕಾಂಗ್ರೆಸ್ ಮುಂದೆ ಇದ್ದದ್ದು ಸೋಲಿಗೆ ಕಾರಣ ವಾಗಿರ್ಬೋದು.ನಾವು ಮತ್ತೆ ರಾಜ್ಯದಲ್ಲಿ ಪುಟಿದೆಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments