Select Your Language

Notifications

webdunia
webdunia
webdunia
webdunia

ನಮ್ಮ ರಾಜ್ಯದ ವಿದ್ಯಾರ್ಥಿಗಳನ್ನು ನಾವು ಸುರಕ್ಷಿತವಾಗಿ ಕರೆದುಕೊಂಡು ಬರುತೇವೆ

Crime
ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭದ ವೇಳೆ, ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುತ್ತಿದ್ದರು.
100ಕ್ಕೂ ಹೆಚ್ಚು ವಿದ್ಯಾರ್ಥಿಗಳು 2 ಬಸ್ ನಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10ಕ್ಕಿಂತ ಹೆಚ್ಚು ಮಂದಿ ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ ಎಂದರು. ಅಲ್ಲದೆ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಂಶವೃಕ್ಷ ಗೋಲ್ ಮಾಲ್ ಆಸ್ತಿ ಕಬಳಿಕೆ