ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ- ಸಿಎಂ

Webdunia
ಶನಿವಾರ, 3 ಜೂನ್ 2023 (16:29 IST)
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ನೆರವು ನೀಡುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ.ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂದು ಟ್ವೀಟ್ ಮೂಲಕ  ಮಾಹಿತಿಯನ್ನ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments